ರಾಯಚೂರು

ಸಾಲದ ಪಡೆದು ಸ್ವಾವಲಂಬಿ ಬದುಕು ನಡೆಸಿ

ಸಿಂಧನೂರು: ಮಹಿಳೆಯರು ಇಂದಿನ ದಿನಮಾನದಲ್ಲಿ ಸ್ವಸಹಾಯ ಸಂಘಗಳಲ್ಲಿ ಸಾಲ ಸೌಲಭ್ಯ ಪಡೆದು ಸ್ವಾವಲಂಬಿ ಬದುಕು ನಡೆಸಲಿದ್ದಾರೆ ಎಂದು ಲಿಂಗನಗೌಡ ಪಾಟೀಲ್ ಕೊಟ್ನೇಕಲ್ ಅಭಿಪ್ರಾಯಪಟ್ಟರು. ಆರ್‌ಡಿಸಿಸಿ ಬ್ಯಾಂಕ್ ಶಾಖೆ ಮತ್ತು ವಿಜಯ ಮಹಿಳಾ ಮಹಾ ಒಕ್ಕೂಟ ಸಿಂಧನೂರು ಸಂಯುಕ್ತಾಶ್ರಯದಲ್ಲಿ ನಡೆದ ಸ್ವಶಕ್ತಿ ಮಹಿಳಾ ಸ್ವಸಹಾಯ ಸಂಘಗಳಲ್ಲಿ 6,40,000 ಸಾಲ ವಿತರಿಸಿ ಮಾತನಾಡಿದರು. ಇಂದು ಮಹಿಳೆ ಸ್ವಸಹಾಯ ಸಂಘದ ಮೂಲಕ ಸಾಲ ಪಡೆದು ಸಾಕಷ್ಟು ಅಭಿವೃದ್ಧಿಪರ ಕಾಳಜಿವಹಿಸಿ ಹಣವನ್ನು ಸದ್ಬಳಕೆ ಮಾಡಿಕೊಂಡು ಸಮಾಜಮುಖಿಯಾಗಿದ್ದಾರೆ. ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಲು ಸ್ವಸಹಾಯ ಸಂಘಗಳ ಸಹಕಾರ ಪಡೆದುಕೊಳ್ಳಬಹುದು ಎಂದು ಮನವರಿಕೆ ಮಾಡಿದರು. ಇದೇ ವೇಳೆ ಗಂಗಮ್ಮ, ಓಬಳಮ್ಮ, ಸುಜಾತ, ಮಾರೆಮ್ಮ, ಮಹಾದೇವಮ್ಮ, ದುರಗಯ್ಯ ನಾಯಕ ದೊಡ್ಡಮನಿ, ಅಮರಯ್ಯ ತಾತಾ, ರಾಜಶೇಖರ ಭಾಗವಹಿಸಿದ್ದರು. ಕಾರ್ಯದರ್ಶಿ ಗಂಗಾಧರ ಕನ್ನಾರಿ ಕಾರ್ಯಕ್ರಮವನ್ನು ನಿರೂಪಿಸಿದರು. ಚನ್ನಮ್ಮ ವಂದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT