ಸಾಂದರ್ಭಿಕ ಚಿತ್ರ 
ಸ್ವಾರಸ್ಯ

ಕಣ್ಣೂರು: ವಿವಿಪ್ಯಾಟ್ ಯಂತ್ರದೊಳಗೆ 'ಬುಸ್ ಬುಸ್ ನಾಗ' ಕೆಲಕಾಲ ಮತದಾನ ಸ್ಥಗಿತ

ಕೇರಳದ ಕಣ್ಣೂರು ಲೋಕಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಅಸಾಮಾನ್ಯ ಅತಿಥಿಯೊಬ್ಬರು ಕಾಣಿಸಿಕೊಂಡಿದ್ದರಿಂದ ಕೆಲಕಾಲ ಮತದಾನವನ್ನು ಸ್ಥಗಿತಗೊಳಿಸಲಾಗಿತ್ತು.

ಕಣ್ಣೂರು:  ಕೇರಳದ ಕಣ್ಣೂರು ಲೋಕಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಅಸಾಮಾನ್ಯ ಅತಿಥಿಯೊಬ್ಬರು ಕಾಣಿಸಿಕೊಂಡಿದ್ದರಿಂದ ಕೆಲಕಾಲ ಮತದಾನವನ್ನು ಸ್ಥಗಿತಗೊಳಿಸಲಾಗಿತ್ತು.

ಮೇಯಿಲ್ ಕಂದಾಕ್ಕೈ ಮತಗಟ್ಟೆಯ ವಿವಿಪ್ಯಾಟ್ ಯಂತ್ರದೊಳಗೆ ದೊಡ್ಡ ಗಾತ್ರದ ಹಾವೊಂದು ಪ್ರತ್ಯಕ್ಷವಾಗಿದೆ. ಇದರಿಂದಾಗಿ ಮತಗಟ್ಟೆಯಲ್ಲಿದ್ದ ಅಧಿಕಾರಿಗಳು ಹಾಗೂ ಮತದಾರರು ಆತಂಕಕ್ಕೊಳಗಾದರು.

ಆದಾಗ್ಯೂ, ಉರಗ ತಜ್ಞರದಿಂದ ಈ ಹಾವನ್ನು ಹಿಡಿದು , ಮತದಾನಕ್ಕೆ ಅವಕಾಶ ಮಾಡಿಕೊಡಲಾಯಿತು. ಕಣ್ಣೂರು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಪಿಕೆ ಶ್ರೀಮತಿ ಸಿಪಿಐ- ಎಂ- ಎಲ್ ಡಿಎಫ್ ಅಭ್ಯರ್ಥಿಯಾಗಿದ್ದಾರೆ.
ಕೆ ಸುರೇಂದ್ರನ್ ( ಕಾಂಗ್ರೆಸ್- ಯುಡಿಎಫ್) ಸಿ ಕೆ ಪದ್ಮನಾಭನ್ ( ಬಿಜೆಪಿ- ಎನ್ ಡಿಎ) ಅಭ್ಯರ್ಥಿಯಾಗಿದ್ದು, ತಮ್ಮ ಅದೃಷ್ಟ ಪರೀಕ್ಷೆಗೆ ಪ್ರಯತ್ನಿಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಬೆಳಗ್ಗೆಯಿಂದಲೂ ಮತದಾನ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಂಗಾಳದಲ್ಲಿ CAA, UCC ತ್ವರಿತ ಅನುಷ್ಠಾನ; ಮಾತುವಾ, ನಮಸುದ್ರರಿಗೆ ಪೌರತ್ವ ನೀಡುತ್ತೇವೆ: ಪ್ರಧಾನಿ ಮೋದಿ

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

ಹಾಡಹಗಲೇ, ನಡುರಸ್ತೆಯಲ್ಲಿ ಲಾಯರ್ ಗೆ ಗುಂಡಿಕ್ಕಿ ಹತ್ಯೆ, ಬೈಕ್ ಸ್ಟಾರ್ಟ್ ಆಗದೇ ಹಂತಕರ ಪರದಾಟ! Video

Viral Video: 'ರೀಲ್ಸ್‌ಗಾಗಿ ಮಗುವಿನ ಪ್ರಾಣವನ್ನೇ ಪಣಕ್ಕಿಟ್ಟ ತಂದೆ'; ಬಾಲ್ಕನಿಯಿಂದ ಜಿಗಿದ ಬಾಲಕ, ಅಪ್ಪನ ಹುಚ್ಚಾಟಕ್ಕೆ ತೀವ್ರ ಆಕ್ರೋಶ!

SCROLL FOR NEXT