ಸಾಂದರ್ಭಿಕ ಚಿತ್ರ 
ಸ್ವಾರಸ್ಯ

ಮೊದಲು ಬಂದವರಿಗೆ ಆದ್ಯತೆ; ಗದಗ ಜಿಲ್ಲೆಯಲ್ಲೊಂದು 'ಚುನಾವಣೆ ದೇವರು'

ಇತ್ತೀಚಿನ ವರ್ಷಗಳಲ್ಲಿ ಚುನಾವಣೆಗೆ ನಿಲ್ಲುವ ರಾಜಕೀಯ ನಾಯಕರು ಗದಗ ಜಿಲ್ಲೆಯ ಗ್ರಾಮವೊಂದರಲ್ಲಿರುವ ...

ಗದಗ: ಚುನಾವಣೆಗೆ ನಿಲ್ಲುವ ರಾಜಕೀಯ ನಾಯಕರಿಗೆ ಇದು ವಿಶೇಷ ಕ್ಷೇತ್ರ. ಗದಗ ಜಿಲ್ಲೆಯ ಗ್ರಾಮವೊಂದರಲ್ಲಿರುವ ಶಿವ ದೇವಸ್ಥಾನ ಅವರಿಗೆ ಶ್ರೀರಕ್ಷೆ. ದೇವಸ್ಥಾನಕ್ಕೆ ಭೇಟಿ ನೀಡುವ ಅಭ್ಯರ್ಥಿಗಳಿಗೆ ಈ ದೇವರ ಆಶೀರ್ವಾದ ಸಿಕ್ಕಿದರೆ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂಬ ನಂಬಿಕೆಯಿದೆ ಹಿಂದಿನಿಂದಲೂ. ಹೀಗಾಗಿ ಈ ಶಿವದೇವರನ್ನು ಚುನಾವಣೆಯ ದೇವರು ಎಂದು ಸುತ್ತಮುತ್ತಲ ಜನರು ಕರೆಯುತ್ತಾರೆ.
ಕಳೆದ 5 ದಶಕಗಳಿಂದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ದೇವಸ್ಥಾನಕ್ಕೆ ಭೇಟಿ ನೀಡಿ ಗೆಲುವಿಗೆ ಪ್ರಾರ್ಥಿಸುತ್ತಾರೆ.
2014ರಲ್ಲಿ ಶಿವಕುಮಾರ ಉದಾಸಿ ಸಂಸದ ಸ್ಥಾನಕ್ಕೆ ಸ್ಪರ್ಧಿಸುವ ಸಂದರ್ಭದಲ್ಲಿ ತಮ್ಮ ಪ್ರಚಾರವನ್ನು ಇಲ್ಲಿ ಸ್ಪರ್ಧಿಸಿ ಜಯ ಗಳಿಸಿದ್ದರು. ಯಾರೇ ಇಲ್ಲಿಗೆ ಪೂಜೆ ಸಲ್ಲಿಸಲು ಬಂದರೂ ಕೂಡ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂಬ ಪ್ರತೀತಿಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT