ಎ.ಮಂಜು 
ಸ್ವಾರಸ್ಯ

ಹಾಸನ: ನಾಮಪತ್ರ ಸಲ್ಲಿಸುವ ಮುನ್ನ ಪೌರಕಾರ್ಮಿಕರ ಪಾದ ತೊಳೆದ ಎ.ಮಂಜು!

ಮಹಾವೀರ ವೃತ್ತದಿಂದ ಮೆರವಣಿಗೆ ಹೊರಟ ಅವರು, ನಿರ್ಮಲ ನಗರದ ಹಳೇ ಮಟನ್​ ಪೇಟೆಯಲ್ಲಿರುವ ಪೌರಕಾರ್ಮಿಕರ ಮನೆಗಳಿಗೆ ತೆರಳಿ, ಚಂದ್ರು ಹಾಗೂ ಅಶ್ವಿನಿ ಎಂಬ ಮಹಿಳಾ ಪೌರಕಾರ್ಮಿಕರ...

ಹಾಸನ: ಕಳೆದ ತಿಂಗಳು ಪ್ರಯಾಗ್ ರಾಜ್ ನಲ್ಲಿ ಕುಂಭಮೇಳದಲ್ಲಿ ಪಾಲ್ಗೋಂಡಿದ್ದ ಪ್ರದಾನಮಂತ್ರಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದರು, ನಂತರ ಐವರು ಪೌರ ಕಾರ್ಮಿಕರ ಪಾದಪೂಜೆ ನೆರವೇರಿಸಿದ್ದರು.
ಭಾರಿ ಕುತೂಹಲ ಮೂಡಿಸಿರುವ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಎ. ಮಂಜು ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಪತ್ನಿ ತಾರಾ ಜತೆಗೂಡಿ ಗ್ರಾಮ ದೇವತೆ ಹನ್ಯಾಳಮ್ಮ ದೇವತೆಗೆ ಪೂಜೆ ಸಲ್ಲಿಸಿದರು. ಬಳಿಕ ನಾಮಪತ್ರ ಸಲ್ಲಿಸಲು ಮುಂದಾದರು.
ಮಹಾವೀರ ವೃತ್ತದಿಂದ ಮೆರವಣಿಗೆ ಹೊರಟ ಅವರು, ನಿರ್ಮಲ ನಗರದ ಹಳೇ ಮಟನ್​ ಪೇಟೆಯಲ್ಲಿರುವ ಪೌರಕಾರ್ಮಿಕರ ಮನೆಗಳಿಗೆ ತೆರಳಿ, ಚಂದ್ರು ಹಾಗೂ ಅಶ್ವಿನಿ ಎಂಬ ಮಹಿಳಾ ಪೌರಕಾರ್ಮಿಕರ ಪಾದ ಪೂಜೆ ಮಾಡಿದರು. ಬಳಿಕ ನಾಮಪತ್ರ ಸಲ್ಲಿಸಲು ತೆರಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT