ಸಂಗ್ರಹ ಚಿತ್ರ 
ಸ್ವಾರಸ್ಯ

'ಚೌಕಿದಾರ್' ಆದ ಎಸ್‌ಪಿ, ಬಿಎಸ್‌ಪಿ ಕಾರ್ಯಕರ್ತರು: ಇದೇನು ಮೋದಿ ಪ್ರೇಮವೇ? ಇಲ್ಲಿದೆ ರೋಜಕ ಸಂಗತಿ!

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರಪ್ರದೇಶದಲ್ಲಿ ಬದ್ಧ ವೈರಿಗಳಾಗಿದ್ದ ಎಸ್‌ಪಿ, ಬಿಎಸ್‌ಪಿ ಪಕ್ಷಗಳು ಇದೀಗ ಒಂದಾಗಿ ಚುನಾವಣೆ ಎದುರಿಸಿದ್ದು ಮತದಾನ ನಡೆದ ಬೆನ್ನಲ್ಲೇ ಇದೀಗ ಎಸ್‌ಪಿ, ಬಿಎಸ್‌ಪಿ...

ಮೀರತ್: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರಪ್ರದೇಶದಲ್ಲಿ ಬದ್ಧ ವೈರಿಗಳಾಗಿದ್ದ ಎಸ್‌ಪಿ, ಬಿಎಸ್‌ಪಿ ಪಕ್ಷಗಳು ಇದೀಗ ಒಂದಾಗಿ ಚುನಾವಣೆ ಎದುರಿಸಿದ್ದು ಮತದಾನ ನಡೆದ ಬೆನ್ನಲ್ಲೇ ಇದೀಗ ಎಸ್‌ಪಿ, ಬಿಎಸ್‌ಪಿ ಪಕ್ಷದ ಕಾರ್ಯಕರ್ತರು ಚೌಕಿದಾರ್ ಆಗಿ ಬದಲಾಗಿದ್ದಾರೆ.
ವಿಪಕ್ಷಗಳು ಇವಿಎಂ ತಿರುಚುವಿಕೆ ಕುರಿತು ಗಂಭೀರ ಆರೋಪಗಳನ್ನು ಮಾಡುತ್ತಿದ್ದು ಇದರ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ಎಸ್‌ಪಿ, ಬಿಎಸ್‌ಪಿ ಕಾರ್ಯಕರ್ತರು ಮತಯಂತ್ರಗಳನ್ನು ಇಟ್ಟಿರುವ ಸ್ಟ್ರಾಂಗ್ ರೂಂಗಳ ಮೇಲೆ ಹದ್ದಿನ ಕಣ್ಣಿಯುವ ಮೂಲಕ ಚೌಕಿದಾರ್ ಆಗಿ ಬದಲಾಗಿದ್ದಾರೆ.
ಮೀರತ್ ನಲ ಪಾರ್ತಾಪುರ್ ಪ್ರದೇಶದ್ಲಲಿ ಕಾಟೈ ಮಿಲ್ ನಲ್ಲಿ ಮತಯಂತ್ರಗಳನ್ನು ಇರಿಸಲಾಗಿದೆ. ಇನ್ನು ಇವಿಎಂ ತಿರುಚುತ್ತಾರೆ ಎಂಬ ಆತಂಕದಲ್ಲಿರುವ ಎಸ್‌ಪಿ, ಬಿಎಸ್‌ಪಿ ಕಾರ್ಯಕರ್ತರು 24X7 ಮೂರು ಪಾಳಿಯಲ್ಲಿ ತಂಡದ ಕಾರ್ಯಕರ್ತರು ಕಣ್ಗಾವಳಿಟ್ಟಿದ್ದಾರೆ.
ಏಪ್ರಿಲ್ 11ರಂದು ಮೀರತ್ ಲೋಕಸಭೆ ಚುನಾವಣೆಗೆ ಮತದಾನ ನಡೆದಿತ್ತು. ಅಲ್ಲಿಂದ ಇಲ್ಲಿಯವರೆಗೂ ಎಸ್‌ಪಿ, ಬಿಎಸ್‌ಪಿ ಕಾರ್ಯಕರ್ತರು ಸ್ಟ್ರಾಂಗ್ ರೂಂ ಮೇಲೆ ಕಣ್ಣಿಟ್ಟಿದ್ದಾರೆ.
ಇದೇ ಮೇ 23ರಂದು ಲೋಕಸಭೆ ಚುನಾವಣೆ ಫಲಿತಾಂಶ ಹೊರಬೀಳಲಿದ್ದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆತ್ಮವಿಶ್ವಾಸದ ಭಾರತ ಇಂದು ಜಗತ್ತಿಗೆ ಭರವಸೆಯ ದಾರಿದೀಪವಾಗಿದೆ, ಸುಗಮ ಬಜೆಟ್ ಅಧಿವೇಶನಕ್ಕೆ ಎಲ್ಲರೂ ಸಹಕರಿಸಿ: ಪ್ರಧಾನಿ ಮೋದಿ ಮನವಿ-Video

Ajit Pawar: ಇಂದು ಬೆಳಗ್ಗೆ 11 ಗಂಟೆಗೆ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ಅಂತ್ಯಕ್ರಿಯೆ: ಪ್ರಧಾನಿ ಮೋದಿ, ಅಮಿತ್ ಶಾ ಭಾಗವಹಿಸುವ ನಿರೀಕ್ಷೆ

'ಅಂಬರೀಷ್ ನ ಕಾಂಗ್ರೆಸ್‌ಗೆ ಕರ್ಕೊಂಡು ಬಂದೆ, ಅವನು ತೊಳೆದುಬಿಟ್ಟು ಹೋದ: ಲೋಕಸಭೆ ಚುನಾವಣೆಯಲ್ಲಿ 36 ಕೋಟಿ ಖರ್ಚು ಮಾಡಿಸಿ HDK ಮೋಸ ಮಾಡಿದ'

ತಮಿಳು ನಾಡು ಚುನಾವಣೆ: ದೆಹಲಿಯಲ್ಲಿ ಕನಿಮೋಳಿ-ರಾಹುಲ್ ಗಾಂಧಿ ಭೇಟಿ, ಒಪ್ಪಂದಕ್ಕೆ ಬಾರದ ಮಾತುಕತೆ, ಕಾಂಗ್ರೆಸ್ ಗೆ ಸಿಗುತ್ತಾ ಹೆಚ್ಚಿನ ಸ್ಥಾನ?

ಅಜಿತ್ ಪವಾರ್ ದುರ್ಮರಣದಲ್ಲಿ 'ಪಿತೂರಿ' ನಡೆದಿದೆಯೇ? ಶರದ್ ಪವಾರ್ ಮೊದಲ ಪ್ರತಿಕ್ರಿಯೆ...

SCROLL FOR NEXT