ಕಲ್ಯಾಣ್ ಸಿಂಗ್ 
ದೇಶ

ನೀತಿಸಂಹಿತೆ ಉಲ್ಲಂಘನೆ: ರಾಜ್ಯಪಾಲ ಕಲ್ಯಾಣ್‌ ಸಿಂಗ್‌ ವಿರುದ್ಧ ರಾಷ್ಟ್ರಪತಿಗೆ ಪತ್ರ

ಕೇಂದ್ರದಲ್ಲಿ ಮತ್ತೊಮ್ಮೆ ಮೋದೀಜಿ ಪ್ರಧಾನ ಮಂತ್ರಿಯಾಗಬೇಕೆಂದು ಎಂದು ಹೇಳುವ ಮೂಲಕ ರಾಜಸ್ತಾನ ರಾಜ್ಯಪಾಲ ಕಲ್ಯಾಣ್ ಸಿಂಗ್ ನೀತಿ ಸಂಹಿತೆ ಉಲ್ಲಂಘಿಸಿದ್ದು, ...

ನವದೆಹಲಿ:  ಕೇಂದ್ರದಲ್ಲಿ ಮತ್ತೊಮ್ಮೆ ಮೋದೀಜಿ ಪ್ರಧಾನ ಮಂತ್ರಿಯಾಗಬೇಕೆಂದು ಎಂದು ಹೇಳುವ ಮೂಲಕ  ರಾಜಸ್ತಾನ ರಾಜ್ಯಪಾಲ  ಕಲ್ಯಾಣ್ ಸಿಂಗ್ ನೀತಿ ಸಂಹಿತೆ ಉಲ್ಲಂಘಿಸಿದ್ದು, ಈ ಸಂಬಂಧ ರಾಷ್ಟ್ರಪತಿಗಳಿಗೆ ಪತ್ರ ಬರೆಯಲು ಚುನಾವಣಾ ಆಯೋಗ ನಿರ್ಧರಿಸಿದೆ. 
ಇತ್ತೀಚೆಗೆ ಆಲಿಗಢದಲ್ಲಿ ಬಿಜೆಪಿ ಕಾರ್ಯಕರ್ತರ ಜತೆ ಮಾತನಾಡುತ್ತ ಕಲ್ಯಾಣ್ ಸಿಂಗ್ ಈ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಚುನಾವಣೆ ಆಯೋಗ ಪತ್ರ ಬರೆಯಲಿದೆ.
ಆಲಿಗಢ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸತೀಶ್ ಗೌತಮ್ ಅವರನ್ನು ಕಣಕ್ಕಿಳಿಸಿದ್ದರ ವಿರುದ್ಧ ಪಕ್ಷದಲ್ಲಿ ಉಂಟಾದ ಆಂತರಿಕ ಬಿಕ್ಕಟ್ಟು ಬಗೆಹರಿಸುವ ನಿಟ್ಟಿನಲ್ಲಿ ಕಲ್ಯಾಣ್‌ ಸಿಂಗ್ ಈ ಹೇಳಿಕೆ ನೀಡಿದ್ದರು. ರಾಜ್ಯಪಾಲರು ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಎರಡನೇ ಪ್ರಕರಣ ಇದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT