ಚುನಾವಣಾ ಆಯೋಗ ಅಧಿಕಾರಿಗಳನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳ ಮುಂದೆ ಮಾತನಾಡಿದ ವಿರೋಧ ಪಕ್ಷದ ನಾಯಕ ದಿನೇಶ್ ತ್ರಿವೇದಿ 
ದೇಶ

ಇವಿಎಂನಲ್ಲಿ ಪಕ್ಷದ ಚಿಹ್ನೆ ಮುಂದೆ ಬಿಜೆಪಿ ಹೆಸರು; ವಿರೋಧ ಪಕ್ಷಗಳ ಆರೋಪ ನಿರಾಕರಿಸಿದ ಚು.ಆ

ಪಶ್ಚಿಮ ಬಂಗಾಳದ ಬರ್ರಕ್ ಪೊರ ಕ್ಷೇತ್ರದಲ್ಲಿ ಅಣಕು ಮತದಾನದ ವೇಳೆ ವಿದ್ಯುನ್ಮಾನ ಮತಯಂತ್ರದಲ್ಲಿ ...

ನವದೆಹಲಿ: ಪಶ್ಚಿಮ ಬಂಗಾಳದ ಬರ್ರಕ್ ಪೊರ ಕ್ಷೇತ್ರದಲ್ಲಿ ಅಣಕು ಮತದಾನದ ವೇಳೆ ವಿದ್ಯುನ್ಮಾನ ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಯ ಮುಂದೆ ಮಾತ್ರ ಪಕ್ಷದ ಹೆಸರನ್ನು ಪ್ರದರ್ಶಿಸಲಾಗಿದೆ ಎಂದು ಆರೋಪಿಸಿ ವಿರೋಧ ಪಕ್ಷಗಳು ಚುನಾವಣಾ ಆಯೋಗಕ್ಕೆ ದೂರು ನೀಡಿವೆ. ಆದರೆ 2013ರಿಂದಲೂ ಇದೇ ರೀತಿ ಚುನಾವಣಾ ಆಯೋಗ ಅನುಸರಿಸಿಕೊಂಡು ಬಂದಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಕಾಂಗ್ರೆಸ್ ನ ಹಿರಿಯ ಮುಖಂಡ ಅಭಿಷೇಕ್ ಮನು ಸಿಂಘ್ವಿ, ಅಹ್ಮದ್ ಪಟೇಲ್, ತೃಣಮೂಲ ಕಾಂಗ್ರೆಸ್ ನ ದಿನೇಶ್ ತ್ರಿವೇದಿ ಮತ್ತು ಡೆರೆಕ್ ಒ ಬ್ರಿಯನ್ ನೇತೃತ್ವದಲ್ಲಿ ವಿರೋಧ ಪಕ್ಷಗಳ ನಿಯೋಗ ಮುಖ್ಯ ಚುನಾವಣಾಧಿಕಾರಿ ಸುನಿಲ್ ಅರೊರಾ ಅವರನ್ನು ಭೇಟಿ ಮಾಡಿ ಇಂತಹ ವಿದ್ಯುನ್ಮಾನ ಮತಯಂತ್ರಗಳನ್ನು ಉಳಿದ ಹಂತಗಳಲ್ಲಿ ತೆಗೆದುಹಾಕಬೇಕು ಅಥವಾ ಪಕ್ಷಗಳ ಹೆಸರುಗಳನ್ನು ವಿದ್ಯುನ್ಮಾನ ಮತಯಂತ್ರಗಳಲ್ಲಿ ಪಕ್ಷಗಳ ಚಿಹ್ನೆಯ ಮುಂದೆ ಸೇರಿಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT