ಇಮ್ರಾನ್ ಮಸೂದ್ 
ದೇಶ

ಭಾರತ ಮಾತೆ ಯೋಗಿ ಆದಿತ್ಯನಾಥ್ ಒಬ್ಬರಿಗೇ ಸೇರಿದ್ದಲ್ಲ,ನಮಗೂ ಸೇರಿದ್ದು: ಇಮ್ರಾನ್ ಮಸೂದ್

ಜೈಷ್ -ಇ- ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್ ಅಳಿಯ ಶಹರನ್ ಪುರದಲ್ಲಿರುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ದುರದೃಷ್ಟಕರವಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್ ಹೇಳಿದ್ದಾರೆ.

ಶಹರನ್ ಪುರ: ಜೈಷ್ -ಇ- ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್ ಅಳಿಯ ಶಹರನ್ ಪುರದಲ್ಲಿರುವುದಾಗಿ ಉತ್ತರ  ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ದುರದೃಷ್ಟಕರವಾಗಿದೆ ಎಂದು  ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್  ಮಸೂದ್ ಹೇಳಿದ್ದಾರೆ.

ಕೆಲವರ ದೇಶಭಕ್ತಿಯನ್ನು ಪ್ರಶ್ನಿಸಬಾರದು ಒಂದು ವೇಳೆ  ದೇಶಕ್ಕೆ ನನ್ನ ತಲೆ  ಅಗತ್ಯವಾದರೆ ಅದನ್ನು ಆರ್ಪಿಸುತ್ತೇನೆ. ಭಾರತ ಮಾತೆ ಯೋಗಿ ಆದಿತ್ಯನಾಥ್ ಒಬ್ಬರಿಗೇ ಸೇರಿದ್ದಲ್ಲ, ನಮಗೂ ಸೇರಿದ್ದು ಎಂದಿದ್ದಾರೆ.

ಶಹರನ್ ಪುರದಲ್ಲಿ ಚುನಾವಣಾ ಪ್ರಚಾರಕ್ಕೆ ಭಾನುವಾರ ಚಾಲನೆ ನೀಡಿ  ಮಾತನಾಡಿದ್ದ ಯೋಗಿ ಆದಿತ್ಯನಾಥ್, ಕಾಂಗ್ರೆಸ್ ಅಭ್ಯರ್ಥಿಗೆ ಪಾಕಿಸ್ತಾನದ ಅಭ್ಯರ್ಥಿ ಮಸೂದ್ ಅಝರ್  ಜೊತೆಗೆ ನಂಟಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್  ಬಿಜೆಪಿಯ ಹಾಲಿ ಸಂಸದ ರಾಘವ್ ಲಾಕಾನ್ ಪಾಲ್ ಗಿಂತಲೂ  ಪ್ರಬಲ ನಾಯಕರಾಗಿದ್ದಾರೆ. ಏಪ್ರಿಲ್ 11 ರಂದು ಈ ಕ್ಷೇತ್ರದ ಲೋಕಸಭಾ ಚುನಾವಣೆ ನಡೆಯಲಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT