ದೇಶ

ಹಾರ್ದಿಕ್ ಪಟೇಲ್ ಗೆ ತೀವ್ರ ಹಿನ್ನಡೆ: ಚುನಾವಣೆಗೆ ಸ್ಪರ್ಧಿಸಲು ಕೋರ್ಟ್ ತೀರ್ಪು ತಡೆ!

Srinivas Rao BV
ಲೋಕಸಭಾ ಚುನಾವಣೆಗೆ ಕೆಲವೇ ಸಮಯ ಬಾಕಿ ಇರುವಾಗ ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಗೆ ತೀವ್ರ ಹಿನ್ನಡೆಯುಂಟಾಗಿದೆ. 
2015 ರಲ್ಲಿ ಮೆಹ್ಸಾನ ಗಲಭೆ ಪ್ರಕರಣ ಹಾರ್ದಿಕ್ ಪಟೇಲ್ ವಿರುದ್ಧ ಇದ್ದು, ತನ್ನ ಕುರಿತ ತೀರ್ಪಿಗೆ ತಡೆ ನೀಡಬೇಕೆಂದು ಹಾರ್ದಿಕ್ ಪಟೇಲ್ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ. 
1951 ರ ಜನಪ್ರತಿನಿಧಿ ಕಾಯ್ದೆಯ ಪ್ರಕಾರ ಹಾರ್ದಿಕ್ ಪಟೇಲ್ ವಿರುದ್ಧದ ಆರೋಪ ಸಾಬೀತಾಗಿದ್ದು ಅಪರಾಧಿಯಾಗಿರುವ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಸಾಧ್ಯವಾಗುವುದಿಲ್ಲ.
SCROLL FOR NEXT