ಕೇರಳದಿಂದ ರಾಹುಲ್ ಗಾಂಧಿ ಸ್ಪರ್ಧೆ: ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಿಷ್ಟು! 
ದೇಶ

ಕೇರಳದಿಂದ ರಾಹುಲ್ ಗಾಂಧಿ ಸ್ಪರ್ಧೆ: ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಿಷ್ಟು!

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಾತ್ರಿಯಾಗುತ್ತಿದ್ದಂತೆಯೇ ಸಿಪಿಐ (ಎಂ)ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ ನೀಡಿದ್ದಾರೆ.

ತಿರುವನಂತಪುರಂ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಾತ್ರಿಯಾಗುತ್ತಿದ್ದಂತೆಯೇ ಸಿಪಿಐ (ಎಂ)ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್ ಗಾಂಧಿ ಕೇರಳದ 20 ಲೋಕಸಭಾ ಕ್ಷೇತ್ರಗಳ ಪೈಕಿ ಒಂದರಲ್ಲಿ ಸ್ಪರ್ಧಿಸುತ್ತಿದ್ದಾರೆ. ನಾವು ರಾಹುಲ್ ಗಾಂಧಿ ವಿರುದ್ಧ ಅಭ್ಯರ್ಥಿ ಹಾಕುತ್ತೇವೆ. ರಾಹುಲ್ ಗಾಂಧಿ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸುವ ಕ್ಷೇತ್ರದಿಂದ ಕಣಕ್ಕಿಳಿಯಬೇಕಿತ್ತು. ಆದರೆ ಈಗ ಅವರು ಎಡಪಕ್ಷಗಳ ವಿರುದ್ಧ ಸ್ಪರ್ಧಿಸುತ್ತಿದ್ದಾರೆ ಎಂದು ಹೇಳಿದ್ದಾರೆ. 
ಸುರಕ್ಷತೆ ದೃಷ್ಟಿಯಿಂದ ಈ ಬಾರಿ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂದು ಕಳೆದ ಹಲವು ದಿನಗಳಿಂದ ಸುದ್ದಿ ಕೇಳಿಬರುತ್ತಿತ್ತು. ರಾಹುಲ್ ಗಾಂಧಿಯವರನ್ನು ನಾವೆಲ್ಲರೂ ಒತ್ತಾಯಿಸಿದ್ದು ಅವರು ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಒಪ್ಪಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT