ದಿಗ್ವಿಜಯ್ ಸಿಂಗ್ 
ದೇಶ

ಪ್ರಗ್ಯಾ ಠಾಕೂರ್ ವಿವಾದಾತ್ಮಕ ಹೇಳಿಕೆಯಿಂದ ನಮಗೆ ಸಹಾಯ: ದಿಗ್ವಿಜಯ್

ಪ್ರಗ್ಯಾ ಠಾಕೂರ್ ವಿವಾದಾತ್ಮಕ ಹೇಳಿಕೆಯಿಂದ ನಮಗೆ ಸಹಾಯವಾಗಲಿದೆ ಎಂದು ಮಧ್ಯಪ್ರದೇಶ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ....

ಭೂಪಾಲ್: ಪ್ರಗ್ಯಾ ಠಾಕೂರ್ ವಿವಾದಾತ್ಮಕ ಹೇಳಿಕೆಯಿಂದ ನಮಗೆ ಸಹಾಯವಾಗಲಿದೆ ಎಂದು ಮಧ್ಯಪ್ರದೇಶ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಭೂಪಾಲ್ ನ ರ್ಯಾಲಿಯಲ್ಲಿ ಮಾತನಾಡಿದ ಅವರು, ನನ್ನ ವಿರೋಧಿಯಾಗಿ ಕಣಕ್ಕಿಳಿಸಲು ಬಿಜೆಪಿ ಗೆ ತಮ್ಮ ಪಕ್ಷದಲ್ಲಿ ಒಬ್ಬ ಯೋಗ್ಯ ಅಭ್ಯರ್ಥಿಯಿಲ್ಲ, ಹೀಗಾಗಿ ಸಾದ್ವಿಯೊಬ್ಬರನ್ನು ಕಣಕ್ಕಿಳಿಸಿದೆ. ಅವರನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ,
ಇತ್ತೀಚೆಗೆ ಪ್ರಗ್ಯಾ ಸಿಂಗ್ ನೀಡಿದ ವಿವಾದಾತ್ನಕ ಹೇಳಿಕೆ ಹಿನ್ನೆಲೆಯಲ್ಲಿ ಅವರನ್ನು 72 ಗಂಟೆಗಳ ಕಾಲ ಪ್ರಚಾರದಲ್ಲಿ ಭಾಗವಹಿಸದಂತೆ ಚುನಾವಣಾ ಆಯೋಗ ನಿಷೇಧ ಹೇರಿದೆ.ಪ್ರಚಾರದುದ್ದಕ್ಕೂ ಪ್ರಗ್ಯಾ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡುತ್ತಲಿರಲಿ, ಅವರ ಪ್ರಚಾರಕ್ಕೆ ಆಯೋಗ ನಿಷೇಧ ಹೇರುತ್ತಲಿರಲಿ, ಇದರಿಂದ ನಮಗೆ ತುಂಬಾ ಉಪಯೋಗವಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT