ಅರವಿಂದ್ ಕೇಜ್ರಿವಾಲ್ 
ದೇಶ

ಪ್ರಧಾನಿ ಮೋದಿ ವಿರುದ್ಧ ಮಾತನಾಡಿದ್ದಕ್ಕೆ ಹಲ್ಲೆ- ಕೇಜ್ರಿವಾಲ್

ತಮ್ಮ ಮೇಲಿನ ಹಲ್ಲೆ ಕುರಿತಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತನಾಡಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಇದು ಒಂಬತ್ತನೇ ಬಾರಿ ಹಾಗೂ ಮುಖ್ಯಮಂತ್ರಿ ಆದ ನಂತರ ನಡೆದ ಐದನೇ ಹಲ್ಲೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ನವದೆಹಲಿ:  ತಮ್ಮ ಮೇಲಿನ ಹಲ್ಲೆ ಕುರಿತಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತನಾಡಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಇದು ಒಂಬತ್ತನೇ ಬಾರಿ ಹಾಗೂ ಮುಖ್ಯಮಂತ್ರಿ ಆದ ನಂತರ ನಡೆದ ಐದನೇ ಹಲ್ಲೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಭಾರತದ ಇತಿಹಾಸದಲ್ಲಿ  ಇಂತಹ ಹಲ್ಲೆಗಳು ಯಾವುದೇ ಮುಖ್ಯಮಂತ್ರಿ ಮೇಲೆ ನಡೆದಿರುವುದನ್ನು ನಾನು ಕೇಳಿಲ್ಲ. ಈ ದೇಶದಲ್ಲಿ ದೆಹಲಿ ಮುಖ್ಯಮಂತ್ರಿ ಭದ್ರತಾ ಜವಾಬ್ದಾರಿ ಮಾತ್ರ ಪ್ರತಿಪಕ್ಷದ ಕೈಯಲ್ಲಿದೆ. ಅದು ಬಿಜೆಪಿಯ ಕೈಯಲ್ಲಿದೆ ಎಂದು ಅವರು ಹೇಳಿದ್ದಾರೆ.
ಮೋದಿ ವಿರುದ್ಧ ಮಾತನಾಡುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ದಾಳಿ ಮಾಡಿದವರು ಹೇಳಿದ್ದಾರೆ. ಇದು ಸರ್ವಾಧಿಕಾರದ ಪ್ರತೀಕದಂತಿದ್ದು,  ಭಿನ್ನ ಧ್ವನಿ ಎತ್ತದಂತೆ ಮಾಡಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಮೋದಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

Ebola outbreak: ಮಾರಣಾಂತಿಕ ಎಬೋಲಾಗೆ 131 ಸಾವು, 500ಕ್ಕೂ ಹೆಚ್ಚು ಶಂಕಿತ ಕೇಸ್; ವಿಶ್ವಸಂಸ್ಥೆಯಿಂದ ತುರ್ತು ಪರಿಸ್ಥಿತಿ ಘೋಷಣೆ!

ದೇವಾಲಯಗಳ ಚಿನ್ನದ ಮೇಲೆ ಪ್ರಧಾನಿ ಮೋದಿ ಕಣ್ಣು?: ಕೇಂದ್ರ ಸರ್ಕಾರ ಹೇಳಿದ್ದೇನು?

ಆತ್ಮಹತ್ಯೆ ವದಂತಿ ಬೆನ್ನಲ್ಲೇ ಜೈಲಿಗೆ ತೆರಳಿ ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್

ಶಾಲೆಯಲ್ಲಿ ‘Yes Sir’ ಬದಲು ಜೈ ಶ್ರೀರಾಮ್: ಯತ್ನಾಳ್​​ ಹೇಳಿಕೆಗೆ ಜನಾರ್ದನ ರೆಡ್ಡಿ ಬೆಂಬಲ!

SCROLL FOR NEXT