ಮುಂಬೈ: ದೇವಾಲಯಕ್ಕೆ ಭೇಟಿ ನೀಡಿದ ರಾಬಾರ್ಟ್ ವಾದ್ರಾಗೆ ಮೋದಿ ಮೋದಿ ಘೋಷಣೆಗೆ ಸ್ವಾಗತ 
ದೇಶ

ಮುಂಬೈ: ದೇವಾಲಯಕ್ಕೆ ಭೇಟಿ ನೀಡಿದ ರಾಬಾರ್ಟ್ ವಾದ್ರಾಗೆ ಮೋದಿ ಮೋದಿ ಘೋಷಣೆಗೆ ಸ್ವಾಗತ

ಉದ್ಯಮಿ ರಾಬರ್ಟ್ ವಾಧ್ರ ಮುಂಬೈ ನ ಪ್ರಸಿದ್ಧ ಮುಂಬಾದೇವಿ ದೇವಾಲಯಕ್ಕೆ ಭೇಟಿ ನೀಡಿದ್ದು, ಮೋದಿ ಮೋದಿ ಘೋಷಣೆಯ ಸ್ವಾಗತ ದೊರೆತಿದೆ.

ಮುಂಬೈ: ಉದ್ಯಮಿ ರಾಬರ್ಟ್ ವಾಧ್ರ ಮುಂಬೈ ನ ಪ್ರಸಿದ್ಧ ಮುಂಬಾದೇವಿ ದೇವಾಲಯಕ್ಕೆ ಭೇಟಿ ನೀಡಿದ್ದು, ಮೋದಿ ಮೋದಿ ಘೋಷಣೆಯ ಸ್ವಾಗತ ದೊರೆತಿದೆ. 
ವಾಧ್ರ ದೇವಾಲಯಕ್ಕೆ ಆಗಮಿಸುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಮೋದಿ, ಮೋದಿ ಜಿಂದಾಬಾದ್, ಭಾರತ್ ಮಾತಾ ಕೀ ಜೈ ಎಂಬ ಘೋಷಣೆ ಕೂಗಿದ್ದಾರೆ. ಅಷ್ಟೇ ಅಲ್ಲದೇ ಕೆವಲರು ವಾದ್ರ ಅವರನ್ನು ಮೂದಲಿಸುವುದಕ್ಕೂ ಯತ್ನಿಸಿದ್ದಾರೆ. ಆದರೆ ಪೊಲೀಸರು ಮಧ್ಯಪ್ರವೇಶಿಸಿ ಅದನ್ನು ತಡೆಗಟ್ಟಿದ್ದಾರೆ. 
ನಾನು ದೇವಾಲಯಕ್ಕೆ ಬಂದಿರುವುದು ದೇವರ ಆಶೀರ್ವಾದ ಪಡೆಯುವುದಕ್ಕಾಗಿ ಇಲ್ಲಿ ಯಾವುದೇ ರಾಜಕೀಯ ಬೇಡ, ಎಂದು ವಾದ್ರ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ; ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ; BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT