ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ 
ದೇಶ

'ಪ್ರೀತಿ ಗೆಲ್ಲುತ್ತದೆ, ದ್ವೇಷ ಅಲ್ಲ': ಮತ ಚಲಾಯಿಸಿದ ರಾಹುಲ್ ಗಾಂಧಿ ಪ್ರತಿಕ್ರಿಯೆ

ಲೋಕಸಭೆ ಚುನಾವಣೆಯ 6ನೇ ಹಂತದ ಚುನಾವಣೆ ಭಾನುವಾರ ನಡೆಯುತ್ತಿದ್ದು ದೆಹಲಿಯಲ್ಲಿ ಮತ ...

ನವದೆಹಲಿ: ಲೋಕಸಭೆ ಚುನಾವಣೆಯ 6ನೇ ಹಂತದ ಚುನಾವಣೆ ಭಾನುವಾರ ನಡೆಯುತ್ತಿದ್ದು ದೆಹಲಿಯಲ್ಲಿ ಮತ ಚಲಾಯಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರು ದ್ವೇಷದಿಂದ ಜನರ ಮತಗಳಿಸಲು ನೋಡುತ್ತಿದ್ದರೆ ನಾವು ಪ್ರೀತಿಸುತ್ತೇವೆ. ಇಲ್ಲಿ ಪ್ರೀತಿ ಗೆಲ್ಲುತ್ತದೆ ಎಂದರು.
ದೆಹಲಿಯ ಔರಂಗಾಜೇಬ್ ಲೇನ್ ನ ಶಾಲೆಯಲ್ಲಿ ಮತ ಚಲಾಯಿಸಿದ ಮೋದಿ, ಚುನಾವಣಾ ರ್ಯಾಲಿ ಭಾಷಣಗಳಲ್ಲಿ ಪ್ರಧಾನಿ ಮೋದಿ ದ್ವೇಷ ತುಂಬಿದರೆ ನಾವು ಪ್ರೀತಿ ತುಂಬುತ್ತೇವೆ, ಇಲ್ಲಿ ದ್ವೇಷದ ವಿರುದ್ಧ ಪ್ರೀತಿ ಗೆಲ್ಲುತ್ತದೆ ಎಂದರು.
ಈ ಬಾರಿಯ ರಾಷ್ಟ್ರ ಚುನಾವಣೆಯಲ್ಲಿ ನಾಲ್ಕು ಮುಖ್ಯ ವಿಷಯಗಳ ಮೇಲೆ ಜನರು ತೀರ್ಮಾನ ಮಾಡುತ್ತಾರೆ, ಅದು ನಿರುದ್ಯೋಗ ಸಮಸ್ಯೆ, ನೋಟುಗಳ ಅಪನಗದೀಕರಣ, ರೈತರ ಸಮಸ್ಯೆಗಳು ಮತ್ತು ರಫೆಲ್ ಯುದ್ಧ ವಿಮಾನ ಒಪ್ಪಂದದಲ್ಲಿ ಆದ ಭ್ರಷ್ಟಾಚಾರ ಎಂದು ರಾಹುಲ್ ಗಾಂಧಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT