ದೇಶ

ಮೊದಲ ಭಯೋತ್ಪಾದಕ ಹಿಂದೂ: ಕಮಲ್ ಹಾಸನ್ ಪ್ರಚಾರ ಬ್ಯಾನ್ ಮಾಡುವಂತೆ ಆಯೋಗಕ್ಕೆ ಬಿಜೆಪಿ ದೂರು

Nagaraja AB
ನವದೆಹಲಿ: ಮೊದಲ ಭಯೋತ್ಪಾದಕ  ಹಿಂದೂ ಎಂದು ಹೇಳಿಕೆ ನೀಡಿರುವ ನಟ, ಮಕ್ಕಳ ನೀದಿ ಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರನ್ನು 5 ದಿನಗಳ ಕಾಲ ಪ್ರಚಾರ ನಡೆಸದಂತೆ ನಿರ್ಬಂಧಿಸಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆಯೇ ಮೊದಲ ಹಿಂದೂ ಭಯೋತ್ಪಾದಕ ಎಂದು ಕಮಲ್ ಹಾಸನ್  ಹೇಳಿಕೆ ನೀಡಿದ್ದರು.
SCROLL FOR NEXT