ಯಾರನ್ನೂ ಬೆಂಬಲಿಸಲು ಸಿದ್ಧ, ಆದರೆ ಷರತ್ತು ಅನ್ವಯ-ವೈಎಸ್ ಆರ್ ಪಿ, ಏನದು ಷರತ್ತು? 
ದೇಶ

ಕೇಂದ್ರದಲ್ಲಿ ಯಾರನ್ನೂ ಬೆಂಬಲಿಸಲು ಸಿದ್ಧ, ಆದರೆ ಷರತ್ತು ಅನ್ವಯ: ವೈಎಸ್ ಆರ್ ಪಿ; ಏನದು ಷರತ್ತು?

2019 ರ ಲೋಕಸಭಾ ಚುನಾವಣೆ ಫಲಿತಾಂಶ ಮೇ.23 ರಂದು ಪ್ರಕಟಗೊಳ್ಳಲಿದ್ದು, ಒಂದು ವೇಳೆ ಅತಂತ್ರ ಸಂಸತ್ ಎದುರಾದರೆ...

ನವದೆಹಲಿ: 2019 ರ ಲೋಕಸಭಾ ಚುನಾವಣೆ ಫಲಿತಾಂಶ ಮೇ.23 ರಂದು ಪ್ರಕಟಗೊಳ್ಳಲಿದ್ದು, ಒಂದು ವೇಳೆ ಅತಂತ್ರ ಸಂಸತ್ ಎದುರಾದರೆ ಸರ್ಕಾರ ರಚನೆಯಲ್ಲಿ ಪ್ರಾದೇಶಿಕ ಪಕ್ಷಗಳ ನಾಯಕತ್ವ ಮಹತ್ವದ ಪಾತ್ರ ನಿರ್ವಹಿಸಲಿದೆ. ಈ ಪೈಕಿ ವೈಎಸ್ ಆರ್ ಕಾಂಗ್ರೆಸ್ ನ ಜಗನ್ ಮೋಹನ್ ರೆಡ್ಡಿ ಅವರೂ ಒಬ್ಬರು. 
ಈ ನಡುವೆ ಅಂದಿಕೊಂಡಂತೆಯೇ ಕೇಂದ್ರದಲ್ಲಿ ಅತಂತ್ರ ಫಲಿತಾಂಶ ಬಂದರೆ ತಾವು ಯಾರನ್ನು ಬೇಕಾದರೂ ಬೆಂಬಲಿಸಲು ಸಿದ್ಧವಿರುವುದಾಗಿ ವೈಎಸ್ ಆರ್ ಕಾಂಗ್ರೆಸ್  ಪಕ್ಷ ಹೇಳಿದೆ. 
ಆದರೆ ಬೆಂಬಲ ನೀಡುವುದಕ್ಕೆ ವೈಎಸ್ ಆರ್ ಕಾಂಗ್ರೆಸ್ ಕೆಲವು ಷರತ್ತುಗಳನ್ನು ಮುಂದಿಟ್ಟಿದೆ. ಈ ವರೆಗೂ ಯಾವುದೇ ಮೈತ್ರಿಕೂಟದೊಂದಿಗೂ ಗುರುತಿಸಿಕೊಳ್ಳದ ವೈಎಸ್ ಆರ್ ಕಾಂಗ್ರೆಸ್, ಆಂಧ್ರಪ್ರದೇಶಕ್ಕೆ ಯಾರು ವಿಶೇಷ ಸ್ಥಾನ-ಮಾನ ನೀಡುತ್ತಾರೋ ಅವರಿಗೆ ಸರ್ಕಾರ ರಚನೆಗೆ ಬೆಂಬಲ ಘೋಷಿಸುವುದಾಗಿ ವೈಎಸ್ ಆರ್ ನ ಹಿರಿಯ ನಾಯಕ ಮೆಕಪತಿ ರಾಜಮೋಹನ್ ರೆಡ್ಡಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT