ಬಿಹಾರದಲ್ಲಿ ಮಗಧ ಎಕ್ಸ್ ಪ್ರೆಸ್ ರೈಲು ಅವಘಡ 
ದೇಶ

ಬಿಹಾರ ರೈಲು ಅವಘಡ: ಕಪ್ಲಿಂಗ್ ತುಂಡಾಗಿ ಪ್ರತ್ಯೇಕಗೊಂಡ ಬೋಗಿಗಳು

ದೆಹಲಿಯಿಂದ ಇಸ್ಲಾಮ್ ಪುರಕ್ಕೆ ರೈಲು ಸಂಚಾರಿಸುತ್ತಿತ್ತು. ಟ್ವಿನಿ ಗಂಜ್ ಹಾಗೂ ರಘುನಾಥಾಪುರ ನಿಲ್ದಾಣಗಳ ನಡುವೆ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಪಾಟ್ನಾ: ಬಿಹಾರದಲ್ಲಿ ಮಗಧ ಎಕ್ಸ್ ಪ್ರೆಸ್ ರೈಲು ಅವಘಡ ಸಂಭವಿಸಿದ್ದು ಕಪ್ ಲಿಂಗ್ ತುಂಡಾದ ಪರಿಣಾಮ ಬೋಗಿಗಳು ಪ್ರತ್ಯೇಕಗೊಂಡಿರುವ ಘಟನೆ ಭಾನುವಾರ ನಡೆದಿದೆ.

ದೆಹಲಿಯಿಂದ ಇಸ್ಲಾಮ್ ಪುರಕ್ಕೆ ರೈಲು ಸಂಚಾರಿಸುತ್ತಿತ್ತು. ಟ್ವಿನಿ ಗಂಜ್ ಹಾಗೂ ರಘುನಾಥಾಪುರ ನಿಲ್ದಾಣಗಳ ನಡುವೆ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ರೈಲ್ವೆ ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಈ ಬಗ್ಗೆ ಮಾತನಾಡಿದ್ದು, ಕೋಚ್ ನಂ. S-7 ಇಂಜಿನ್ ನಿಂದ 13ನೇ ಬೋಗಿ, s-16 14 ನೇ ಬೋಗಿಗಳು ಪ್ರತೇಕಗೊಂಡಿವೆ ಎಂದು ಹೇಳಿದ್ದಾರೆ.

ಘಟನೆ ನಡೆದ ಕೂಡಲೇ ಸ್ಥಳಕ್ಕೆ ತಾಂತ್ರಿಕ ತಂಡಗಳು ಆಗಮಿಸಿ ದುರಸ್ತಿ ಕಾಮಗಾರಿಯಲ್ಲಿ ನಿರತವಾಗಿವೆ ಎಂದು cpro ತಿಳಿಸಿದ್ದಾರೆ.

ಈ ಅವಘಡ ರೈಲ್ವೆ ಟ್ರಾಫಿಕ್ ಮೇಲೆ ಪರಿಣಾಮ ಉಂಟು ಮಾಡಿದ್ದು ರೈಲುಗಳ ಸಂಚಾರ ವ್ಯತ್ಯಯವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT