ಬಿಹಾರದಲ್ಲಿ ಮಗಧ ಎಕ್ಸ್ ಪ್ರೆಸ್ ರೈಲು ಅವಘಡ 
ದೇಶ

ಬಿಹಾರ ರೈಲು ಅವಘಡ: ಕಪ್ಲಿಂಗ್ ತುಂಡಾಗಿ ಪ್ರತ್ಯೇಕಗೊಂಡ ಬೋಗಿಗಳು

ದೆಹಲಿಯಿಂದ ಇಸ್ಲಾಮ್ ಪುರಕ್ಕೆ ರೈಲು ಸಂಚಾರಿಸುತ್ತಿತ್ತು. ಟ್ವಿನಿ ಗಂಜ್ ಹಾಗೂ ರಘುನಾಥಾಪುರ ನಿಲ್ದಾಣಗಳ ನಡುವೆ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಪಾಟ್ನಾ: ಬಿಹಾರದಲ್ಲಿ ಮಗಧ ಎಕ್ಸ್ ಪ್ರೆಸ್ ರೈಲು ಅವಘಡ ಸಂಭವಿಸಿದ್ದು ಕಪ್ ಲಿಂಗ್ ತುಂಡಾದ ಪರಿಣಾಮ ಬೋಗಿಗಳು ಪ್ರತ್ಯೇಕಗೊಂಡಿರುವ ಘಟನೆ ಭಾನುವಾರ ನಡೆದಿದೆ.

ದೆಹಲಿಯಿಂದ ಇಸ್ಲಾಮ್ ಪುರಕ್ಕೆ ರೈಲು ಸಂಚಾರಿಸುತ್ತಿತ್ತು. ಟ್ವಿನಿ ಗಂಜ್ ಹಾಗೂ ರಘುನಾಥಾಪುರ ನಿಲ್ದಾಣಗಳ ನಡುವೆ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ರೈಲ್ವೆ ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಈ ಬಗ್ಗೆ ಮಾತನಾಡಿದ್ದು, ಕೋಚ್ ನಂ. S-7 ಇಂಜಿನ್ ನಿಂದ 13ನೇ ಬೋಗಿ, s-16 14 ನೇ ಬೋಗಿಗಳು ಪ್ರತೇಕಗೊಂಡಿವೆ ಎಂದು ಹೇಳಿದ್ದಾರೆ.

ಘಟನೆ ನಡೆದ ಕೂಡಲೇ ಸ್ಥಳಕ್ಕೆ ತಾಂತ್ರಿಕ ತಂಡಗಳು ಆಗಮಿಸಿ ದುರಸ್ತಿ ಕಾಮಗಾರಿಯಲ್ಲಿ ನಿರತವಾಗಿವೆ ಎಂದು cpro ತಿಳಿಸಿದ್ದಾರೆ.

ಈ ಅವಘಡ ರೈಲ್ವೆ ಟ್ರಾಫಿಕ್ ಮೇಲೆ ಪರಿಣಾಮ ಉಂಟು ಮಾಡಿದ್ದು ರೈಲುಗಳ ಸಂಚಾರ ವ್ಯತ್ಯಯವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT