ಜಿ.ಎಂ. ಸಿದ್ದೇಶರ 
ಕರ್ನಾಟಕ

ದಾವಣಗೆರೆ: ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಜಿ.ಎಂ. ಸಿದ್ದೇಶ್ವರ ನಾಮಪತ್ರ ಸಲ್ಲಿಕೆ

ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಜಿ.ಎಂ. ಸಿದ್ದೇಶರ ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಜಿ.ಎಂ. ಸಿದ್ದೇಶರ ಇಂದು ಸಾಂಕೇತಿಕವಾಗಿ  ನಾಮಪತ್ರ ಸಲ್ಲಿಸಿದರು.
ಸತತವಾಗಿ ಮೂರು ಬಾರಿ ಸಂಸದರಾಗಿರುವ ಜಿ.ಎಂ. ಸಿದ್ದೇಶ್ವರ ಅವರು ಜಿಲ್ಲಾ ಚುನಾವಣಾಧಿಕಾರಿ ಜಿ. ಎನ್. ಶಿವಮೂರ್ತಿ ಅವರಿಗೆ ಸಿದ್ದೇಶ್ವರ ನಾಮಪತ್ರ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ  ಅಲೆ ಜೊತೆಗೆ ಆರು ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಶಾಸಕರು, ಇಬ್ಬರು ಮಾಜಿ ಶಾಸಕರು ಹಾಗೂ ಸಂಸದನಾಗಿ ಮಾಡಿರುವ ಕೆಲಸಗಳು ಗೆಲುವಿಗೆ ಪೂರಕವಾಗಲಿವೆ.ಜಿಲ್ಲೆಯಲ್ಲಿನ ಯುವ ಮತದಾರರು ಶೇ, 100 ರಷ್ಟು ನರೇಂದ್ರ ಮೋದಿ ಅಭಿಮಾನಿಗಳಾಗಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.
ಮತ್ತೊಂದೆಡೆ ಬಾಗಲಕೋಟೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ವೀಣಾ ಕಾಶಪ್ಪನವರ್ ಇಂದು ನಾಮಪತ್ರ ಸಲ್ಲಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT