ಜಿ.ಎಂ. ಸಿದ್ದೇಶರ 
ಕರ್ನಾಟಕ

ದಾವಣಗೆರೆ: ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಜಿ.ಎಂ. ಸಿದ್ದೇಶ್ವರ ನಾಮಪತ್ರ ಸಲ್ಲಿಕೆ

ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಜಿ.ಎಂ. ಸಿದ್ದೇಶರ ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಜಿ.ಎಂ. ಸಿದ್ದೇಶರ ಇಂದು ಸಾಂಕೇತಿಕವಾಗಿ  ನಾಮಪತ್ರ ಸಲ್ಲಿಸಿದರು.
ಸತತವಾಗಿ ಮೂರು ಬಾರಿ ಸಂಸದರಾಗಿರುವ ಜಿ.ಎಂ. ಸಿದ್ದೇಶ್ವರ ಅವರು ಜಿಲ್ಲಾ ಚುನಾವಣಾಧಿಕಾರಿ ಜಿ. ಎನ್. ಶಿವಮೂರ್ತಿ ಅವರಿಗೆ ಸಿದ್ದೇಶ್ವರ ನಾಮಪತ್ರ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ  ಅಲೆ ಜೊತೆಗೆ ಆರು ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಶಾಸಕರು, ಇಬ್ಬರು ಮಾಜಿ ಶಾಸಕರು ಹಾಗೂ ಸಂಸದನಾಗಿ ಮಾಡಿರುವ ಕೆಲಸಗಳು ಗೆಲುವಿಗೆ ಪೂರಕವಾಗಲಿವೆ.ಜಿಲ್ಲೆಯಲ್ಲಿನ ಯುವ ಮತದಾರರು ಶೇ, 100 ರಷ್ಟು ನರೇಂದ್ರ ಮೋದಿ ಅಭಿಮಾನಿಗಳಾಗಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.
ಮತ್ತೊಂದೆಡೆ ಬಾಗಲಕೋಟೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ವೀಣಾ ಕಾಶಪ್ಪನವರ್ ಇಂದು ನಾಮಪತ್ರ ಸಲ್ಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

'ಅಜ್ಮೀರ್' ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!

'ವಿಬಿ-ಜಿ-ರಾಮ್' ಕಾಯ್ದೆ ವಿರುದ್ಧ ಕಾನೂನು ಸಮರ: ವಿಶೇಷ ಅಧಿವೇಶನ ಕರೆದು ಚರ್ಚೆ- ಸಿಎಂ ಸಿದ್ದರಾಮಯ್ಯ

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT