ಪ್ರಜ್ವಲ್ ರೇವಣ್ಣ ಮತ್ತು ಎ.ಮಂಜು 
ಕರ್ನಾಟಕ

ಯಾವ ಮುಖ ಇಟ್ಟುಕೊಂಡು ಎ.ಮಂಜು ಮುಸ್ಲಿಮರ ಮತ ಕೇಳುತ್ತಾರೆ: ಪ್ರಜ್ವಲ್ ರೇವಣ್ಣ

ಬಿಜೆಪಿ ಅಭ್ಯರ್ಥಿ ಎ,ಮಂಜು ಅವರಿಗೆ ವ್ಯಕ್ತಿತ್ವವೂ ಇಲ್ಲ, ಸಿದ್ಧಾಂತವೂ ಇಲ್ಲ, ಅಧಿಕಾರ, ಹಣದ ಆಸೆಗಾಗಿ ಬಿಜೆಪಿ ಸೇರಿದ್ದಾರೆ ಎಂದು ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ...

ಹಾಸನ: ಬಿಜೆಪಿ ಅಭ್ಯರ್ಥಿ ಎ,ಮಂಜು ಅವರಿಗೆ ವ್ಯಕ್ತಿತ್ವವೂ ಇಲ್ಲ, ಸಿದ್ಧಾಂತವೂ ಇಲ್ಲ, ಅಧಿಕಾರ, ಹಣದ ಆಸೆಗಾಗಿ ಬಿಜೆಪಿ ಸೇರಿದ್ದಾರೆ ಎಂದು ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ,
ಹಾಸನದಲ್ಲಿ ಮಾತನಾಡಿದ ಪ್ರಜ್ವಲ್, ನಿಮ್ಮನ್ನು ಉಪಯೋಗಿಸಿಕೊಂಡು ಅಧಿಕಾರ ಅನುಭವಿಸಿದರು, ಬಿಜೆಪಿ ಸೇರುವಾಗ ಅವರು ಮುಸ್ಲಿಮರನ್ನು ಭೇಟಿ ಮಾಡಿದ್ದರಾ? ಈಗ ಅವರಿಗೆ ನೀವು ಬೇಡವಾಗಿದ್ದಿರಿ, ಯಾವ ಮುಖ ಇಟ್ಟುಕೊಂಡು ಅವರು ಮುಸ್ಲಿಮರ ಬಳಿ ಮತಯಾಚಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT