ತೇಜಸ್ವಿ ಸೂರ್ಯ 
ಕರ್ನಾಟಕ

ಇದು ನೆಹರು ಸರ್ಕಾರವಲ್ಲ, ಮೋದಿ ಸರ್ಕಾರ: ಒಮರ್ ಅಬ್ದುಲ್ಲಾ ಕನಸು ಎಂದಿಗೂ ಈಡೇರುವುದಿಲ್ಲ: ತೇಜಸ್ವಿ ಸೂರ್ಯ

ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನ ಮಂತ್ರಿ ಬೇಕೆಂಬ ಒಮರ್ ಅಬ್ದುಲ್ಲಾ ಅವರ ಕನಸು ಎಂದಿಗೂ ನೇರವೇರುವುದಿಲ್ಲ ಎಂದು ಬೆಂಗಳೂರು ದಕ್ಷಿಣ ...

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನ ಮಂತ್ರಿ ಬೇಕೆಂಬ ಒಮರ್ ಅಬ್ದುಲ್ಲಾ ಅವರ  ಕನಸು ಎಂದಿಗೂ ನೇರವೇರುವುದಿಲ್ಲ ಎಂದು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದ ತೇಜಸ್ವಿ ಸೂರ್ಯ, ಇದು ನೆಹರೂ ಸರ್ಕಾರವಲ್ಲ, ನರೇಂದ್ರ ಮೋದಿ ಸರ್ಕಾರ, ಒಮರ್ ಅಬ್ದುಲ್ಲಾ ಕನಸು ಎಂದಿಗೂ ನೆರವೇರುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಉತ್ತರ ಕಾಶ್ಮೀರದ ಬಂಡಿಪೂರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಓಮರ್​ ಅಬ್ದುಲ್ಲಾ ‘ತಮ್ಮ ಪಕ್ಷ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನದ ಮೇಲೆ ದಾಳಿಯಾಗಲು ಬಿಡುವುದಿಲ್ಲ ಮತ್ತು ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿ ಸ್ಥಾನ ಸೇರಿದಂತೆ ನಮಗೆ ನ್ಯಾಯವಾಗಿ ಸಿಗಬೇಕಿರುವುದನ್ನು ಮರಳಿ ಪಡೆಯಲು ನಾವು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT