ಅಮೃತ್ ಶೆಣೈ 
ಕರ್ನಾಟಕ

ಉಡುಪಿ-ಚಿಕ್ಕಮಗಳೂರು ಕೈ ಬಂಡಾಯ ಅಭ್ಯರ್ಥಿಅಮೃತ್ ಶಣೈ ಕೆಪಿಸಿಸಿಯಿಂದ ಅಮಾನತು

ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ....

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಅಮಾನತು ಮಾಡಲಾಗಿದೆ.
ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮದ್ವರಾಜ್ ವಿರುದ್ಧ ಪಕ್ಷೇತರವಾಗಿ ಕಣಕ್ಕಿಳಿದು  ಪಕ್ಷಕ್ಕೆ ಸೆಡ್ಡು ಹೊಡೆದಿದ್ದ ಉದ್ಯಮಿ ಅಮೃತ್ ಶಣೈ  ಅವರನ್ನು ಅಮಾನತುಗೊಳಿಸಿರುವುದಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ.
ಆದರೆ ಉದ್ಯಮಿ, ಸಾಮಾಜಿಕ ಕ್ಷೇತ್ರಗಳಲ್ಲಿಯೂ ಗುರುತಿಸಿಕೊಂಡಿರುವ ಶಣೈ "ತಮಗೆ ಗೆಲ್ಲುವ ವಿಶ್ವಾಸವಿದೆ, ಕ್ಷೇತ್ರದ ಜನತೆ ಬುದ್ದಿವಂತರಿದ್ದಾರೆ." ಎಂದು ಆಶಾಭಾವ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಇದೇ ಬಗೆಯ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಬೀದರ್ ನ ಕಾಂಗ್ರೆಸ್ ಸಮಿತಿ ಸದಸ್ಯ ಶಾಮಲ್ ಹಕ್ ಬುಖಾರಿ ಅವರನ್ನು ಸಹ ಕೆಪಿಸಿಸಿಯಿಂದ ಅಮಾನತು ಮಾಡಲಾಗಿದೆ. ಇವರು ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬಿಎಸ್ಪಿ ನಿಂದ ಕಣದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!