ಸಾಂದರ್ಭಿಕ ಚಿತ್ರ 
ಕರ್ನಾಟಕ

ಲೋಕಸಭಾ ಚುನಾವಣೆ; ಹಾಸನ ಜಿಲ್ಲೆಯಲ್ಲಿ ಏಳು ರೌಡಿಗಳ ಗಡಿಪಾರು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಏಳು ಮಂದಿ ರೌಡಿ ಶೀಟರ್ ಗಳನ್ನು ಜಿಲ್ಲೆಯಿಂದ ಗಡಿಪಾರುಗೊಳಿಸಿ ಹಾಸನ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.

ಹಾಸನ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಏಳು ಮಂದಿ ರೌಡಿ ಶೀಟರ್ ಗಳನ್ನು ಜಿಲ್ಲೆಯಿಂದ ಗಡಿಪಾರುಗೊಳಿಸಿ ಹಾಸನ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.

ಹಾಸನದ ವಿಜಯನಗರದ ಕೆ.ಎಂ. ರವಿಕುಮಾರ್ ಅಲಿಯಾಸ್ ಚೈಲ್ಡ್ ರವಿ, ಹಾಸನ ತಾಲೊಕಿನ ಸಮುದ್ರವಳ್ಳಿಯ ಸಂತೋಷ್, ಧರ್ಮೇಶ್ ಅಲಿಯಾಸ್ ಗುರುಮೂರ್ತಿ, ಮೆಹಬೂಬ್ ಅಲಿಯಾಸ್ ಮಲ್ನಾಡ್ ಮೆಹಬೂಬ್, ಮುಫೀಝ್ ಹಾಗೂ ಸಕಲೇಶಪುರ ಪಟ್ಟಣದ ರಾಘು ಎಂಬ ರೌಡಿ ಶೀಟರ್ ಗಳನ್ನು ಜಿಲ್ಲೆಯಿಂದ ಗಡಿಪಾರುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಚೇತನ್ ಸಿಂಗ್ ರಾಥೋಡ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಶಾಂತಿ ಹಾಗೂ ನೆಮ್ಮದಿಗೆ ಭಂಗ ತರುವ ಸಾಧ್ಯತೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ರೌಡಿ ಶೀಟರ್ ಗಳನ್ನು ಗಡಿಪಾರುಗೊಳಿಸಲಾಗಿದೆ ಎಂದು ಮೂಲಗಳು ಹೇಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT