ಸುಮಲತಾ ಅಂಬರೀಶ್-ಎಲ್ಆರ್ ಶಿವರಾಮೇಗೌಡ 
ಕರ್ನಾಟಕ

ಸುಮಲತಾ ಮಾಜಿ ಸಿಎಂ ಜಯಲಲಿತಾರನ್ನು ಮೀರಿಸುವಂತಾ ಮಾಯಾಂಗನೆ: ಎಲ್ಆರ್ ಶಿವರಾಮೇಗೌಡ

ಜೆಡಿಎಸ್ ಸಂಸದ ಎಲ್ಆರ್ ಶಿವರಾಮೇಗೌಡರು ಮತ್ತೆ ಸುಮಲತಾ ಅಂಬರೀಶ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತೆ ಜಯಲಲಿತಾರನ್ನು ಮೀರಿಸುವಂತಾ ಮಾಯಾಂಗನೆ.

ಮಂಡ್ಯ: ಜೆಡಿಎಸ್ ಸಂಸದ ಎಲ್ಆರ್ ಶಿವರಾಮೇಗೌಡರು ಮತ್ತೆ ಸುಮಲತಾ ಅಂಬರೀಶ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತೆ ಜಯಲಲಿತಾರನ್ನು ಮೀರಿಸುವಂತಾ ಮಾಯಾಂಗನೆ. ಇಂದು ಮಂಡ್ಯದಲ್ಲಿ ಓಡಾಡುತ್ತಿದ್ದಾರೆ ಹುಷಾರಾಗಿರೀ ಎಂದು ಹೇಳಿದ್ದಾರೆ.
ಮಂಡ್ಯದ ನಾಗಮಂಗಲದಲ್ಲಿ ನಡೆದ ಜೆಡಿಎಸ್-ಕಾಂಗ್ರೆಸ್ ಜಂಟಿ ಸಮಾವೇಶದಲ್ಲಿ ಮಾತನಾಡಿದ ಎಲ್ಆರ್ ಶಿವರಾಮೇಗೌಡ ಮತ್ತೆ ಮಂಡ್ಯ ಲೋಸಕಭೆ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಹಿಂದೆ ಶಿವರಾಮೇಗೌಡ ಅವರು ಸುಮಲತಾ ಅಂಬರೀಶ್ ಅವರನ್ನು ಗೌಡ್ತಿ ಅಲ್ಲ ನಾಯ್ಡು ಎಂದು ಹೇಳಿದ್ದರು. ನಾಯ್ಡುಗೆ ಮತ ನೀಡುವ ಮೂಲಕ ಮಂಡ್ಯವನ್ನು ನಾಯ್ಡು ಮಯ ಮಾಡಬೇಡಿ ಎಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸುಂಕದ ವಿವಾದ, ರಷ್ಯಾದ ತೈಲ ಖರೀದಿ ಮೇಲಿನ ಒತ್ತಡದ ನಡುವೆ ನಾಳೆ ಭಾರತ-ಅಮೆರಿಕ ವ್ಯಾಪಾರ ಮಾತುಕತೆ!

ವಂತಾರಾಗೆ ಕ್ಲೀನ್ ಚಿಟ್, ವಿನಃ ಕಾರಣ ಕಳಂಕ ತರುವುದು ಬೇಡ: ಸುಪ್ರೀಂ ಕೋರ್ಟ್‌

ಹುಡುಕಿ, ಹುಡುಕಿ ಕೊಲ್ಲುವ ಉದ್ದೇಶವಿದ್ದರೆ, ಸಂಧಾನ ಮಾತುಕತೆ ಏಕೆ?: ಇಸ್ರೇಲ್ ವಿರುದ್ಧ ಕತಾರ್ ದೊರೆ ಆಕ್ರೋಶ

ಮುಷ್ತಾಕ್​ರಿಂದ ದಸರಾ ಉದ್ಘಾಟನೆ: ಹೈಕೋರ್ಟ್ ತೀರ್ಪು ಸ್ವಾಗತಿಸಿದ ಕಾಂಗ್ರೆಸ್; ಕಾನೂನು ತರುತ್ತೇವೆ ಎಂದ ಬಿಜೆಪಿ

ಮಾಜಿ ಸಂಸದನಿಗೆ ಸಂವಿಧಾನ ಗೊತ್ತಿಲ್ಲ ಅಂದ್ರೆ ಏನು? ಅವನೊಬ್ಬ ಮೂರ್ಖ: ಪ್ರತಾಪ್ ಸಿಂಹ ವಿರುದ್ಧ ಸಿಎಂ ಕಿಡಿ

SCROLL FOR NEXT