ಸುಮಲತಾ ಅಂಬರೀಶ್-ಎಲ್ಆರ್ ಶಿವರಾಮೇಗೌಡ 
ಕರ್ನಾಟಕ

ಸುಮಲತಾ ಮಾಜಿ ಸಿಎಂ ಜಯಲಲಿತಾರನ್ನು ಮೀರಿಸುವಂತಾ ಮಾಯಾಂಗನೆ: ಎಲ್ಆರ್ ಶಿವರಾಮೇಗೌಡ

ಜೆಡಿಎಸ್ ಸಂಸದ ಎಲ್ಆರ್ ಶಿವರಾಮೇಗೌಡರು ಮತ್ತೆ ಸುಮಲತಾ ಅಂಬರೀಶ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತೆ ಜಯಲಲಿತಾರನ್ನು ಮೀರಿಸುವಂತಾ ಮಾಯಾಂಗನೆ.

ಮಂಡ್ಯ: ಜೆಡಿಎಸ್ ಸಂಸದ ಎಲ್ಆರ್ ಶಿವರಾಮೇಗೌಡರು ಮತ್ತೆ ಸುಮಲತಾ ಅಂಬರೀಶ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತೆ ಜಯಲಲಿತಾರನ್ನು ಮೀರಿಸುವಂತಾ ಮಾಯಾಂಗನೆ. ಇಂದು ಮಂಡ್ಯದಲ್ಲಿ ಓಡಾಡುತ್ತಿದ್ದಾರೆ ಹುಷಾರಾಗಿರೀ ಎಂದು ಹೇಳಿದ್ದಾರೆ.
ಮಂಡ್ಯದ ನಾಗಮಂಗಲದಲ್ಲಿ ನಡೆದ ಜೆಡಿಎಸ್-ಕಾಂಗ್ರೆಸ್ ಜಂಟಿ ಸಮಾವೇಶದಲ್ಲಿ ಮಾತನಾಡಿದ ಎಲ್ಆರ್ ಶಿವರಾಮೇಗೌಡ ಮತ್ತೆ ಮಂಡ್ಯ ಲೋಸಕಭೆ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಹಿಂದೆ ಶಿವರಾಮೇಗೌಡ ಅವರು ಸುಮಲತಾ ಅಂಬರೀಶ್ ಅವರನ್ನು ಗೌಡ್ತಿ ಅಲ್ಲ ನಾಯ್ಡು ಎಂದು ಹೇಳಿದ್ದರು. ನಾಯ್ಡುಗೆ ಮತ ನೀಡುವ ಮೂಲಕ ಮಂಡ್ಯವನ್ನು ನಾಯ್ಡು ಮಯ ಮಾಡಬೇಡಿ ಎಂದು ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೆಂಪು ಕೋಟೆ ಬಳಿ ಕಾರು ಸ್ಫೋಟ 'ಭಯೋತ್ಪಾದಕ ದಾಳಿ': ಕೇಂದ್ರ ಸರ್ಕಾರ

ಧರ್ಮಸ್ಥಳ ಕೇಸ್: ತಿಮರೋಡಿ, ಗಿರೀಶ್ ಮಟ್ಟಣನವರ್ ತಂಡಕ್ಕೆ ಹೈಕೋರ್ಟ್ ಶಾಕ್; SIT ತನಿಖೆಗೆ ಅನುಮತಿ!

'BJP, ECಯಿಂದ ಬಹಿರಂಗವಾಗಿಯೇ ಮತಗಳ್ಳತನ': ಒಬ್ಬ ವ್ಯಕ್ತಿಯಿಂದ ಹಲವು ಕಡೆ ಮತದಾನ; ಪೋಸ್ಟ್ ಹಂಚಿಕೊಂಡ ರಾಹುಲ್

ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರೆದರೆ ತಪ್ಪೇನು?- DK Shivakumar; ಸಿಎಂ ಹುದ್ದೆ ಕನಸು ಕೈಬಿಟ್ಟ DCM?

GST ಕಡಿತ, ಆಹಾರ ವಸ್ತುಗಳ ಬೆಲೆ ಇಳಿಕೆ; ದಶಕದಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದ ಹಣದುಬ್ಬರ

SCROLL FOR NEXT