ಹಸುವಿನ ಹಾಲು ಕರೆಯುತ್ತಿರುವ ನಟ ದರ್ಶನ್ 
ಕರ್ನಾಟಕ

ಪ್ರಚಾರ ವೇಳೆ ಹಸುವಿನ ಹಾಲು ಕರೆದ ನಟ ದರ್ಶನ್: ಸುಮಲತಾ ಹೇಳಿದ್ದೇನು?

ಸಕ್ಕರೆ ನಾಡು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರವಾಗಿ ನಟರಾದ ದರ್ಶನ್ ಮತ್ತು ...

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರವಾಗಿ ನಟರಾದ ದರ್ಶನ್ ಮತ್ತು ಯಶ್ ತಮ್ಮದೇ ಶೈಲಿಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ.
ನಟ ದರ್ಶನ್​ ಗಂತೂ ಮಂಡ್ಯದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು. ಪ್ರಚಾರಕ್ಕೆ ಎಲ್ಲಿ ಹೋದರಲ್ಲಿ ಸ್ವಾಗತಿಸುವ ಜನರು ದರ್ಶನ್ ಗೆ ತಮ್ಮ ನೆಚ್ಚಿನ ನಟನಲ್ಲಿ ಹಲವು ಬೇಡಿಕೆಯಿಡುತ್ತಾರೆ. ನಿನ್ನೆ ಕೆಆರ್​ ಪೇಟೆಯಲ್ಲಿ ಸುಮಲತಾ ಪರ ಪ್ರಚಾರ ನಡೆಸಿದ ಅವರಿಗೆ ಜನರು ರೈತರ ಕಷ್ಟ ಅರಿವಾಗಬೇಕಾದರೆ ಹಾಲು ಕರೆಯಿರಿ ಎಂದು ಸವಾಲ್​ ಹಾಕಿದ್ದರು. ಅದನ್ನು ಕೇಳಿದ ದರ್ಶನ್ ಸವಾಲನ್ನು ಸ್ವೀಕರಿಸಿ ತಮ್ಮ ಅಭಿಮಾನಿಯ ಹಸುವಿನ ಹಾಲು ಕರೆದು ತೋರಿಸಿದರು.
ಎಲ್ಲರ ಮೆಚ್ಚುಗೆ ಪಡೆದರು.ದರ್ಶನ್​ ಅವರ ಈ ಕಾರ್ಯಕ್ಕೆ ಈಗ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಅಲ್ಲದೇ ಸುಮಲತಾ ಕೂಡ ದರ್ಶನ್​ ಕಾರ್ಯಕ್ಕೆ ಭೇಷ್​ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT