ಹಸುವಿನ ಹಾಲು ಕರೆಯುತ್ತಿರುವ ನಟ ದರ್ಶನ್ 
ಕರ್ನಾಟಕ

ಪ್ರಚಾರ ವೇಳೆ ಹಸುವಿನ ಹಾಲು ಕರೆದ ನಟ ದರ್ಶನ್: ಸುಮಲತಾ ಹೇಳಿದ್ದೇನು?

ಸಕ್ಕರೆ ನಾಡು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರವಾಗಿ ನಟರಾದ ದರ್ಶನ್ ಮತ್ತು ...

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರವಾಗಿ ನಟರಾದ ದರ್ಶನ್ ಮತ್ತು ಯಶ್ ತಮ್ಮದೇ ಶೈಲಿಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ.
ನಟ ದರ್ಶನ್​ ಗಂತೂ ಮಂಡ್ಯದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು. ಪ್ರಚಾರಕ್ಕೆ ಎಲ್ಲಿ ಹೋದರಲ್ಲಿ ಸ್ವಾಗತಿಸುವ ಜನರು ದರ್ಶನ್ ಗೆ ತಮ್ಮ ನೆಚ್ಚಿನ ನಟನಲ್ಲಿ ಹಲವು ಬೇಡಿಕೆಯಿಡುತ್ತಾರೆ. ನಿನ್ನೆ ಕೆಆರ್​ ಪೇಟೆಯಲ್ಲಿ ಸುಮಲತಾ ಪರ ಪ್ರಚಾರ ನಡೆಸಿದ ಅವರಿಗೆ ಜನರು ರೈತರ ಕಷ್ಟ ಅರಿವಾಗಬೇಕಾದರೆ ಹಾಲು ಕರೆಯಿರಿ ಎಂದು ಸವಾಲ್​ ಹಾಕಿದ್ದರು. ಅದನ್ನು ಕೇಳಿದ ದರ್ಶನ್ ಸವಾಲನ್ನು ಸ್ವೀಕರಿಸಿ ತಮ್ಮ ಅಭಿಮಾನಿಯ ಹಸುವಿನ ಹಾಲು ಕರೆದು ತೋರಿಸಿದರು.
ಎಲ್ಲರ ಮೆಚ್ಚುಗೆ ಪಡೆದರು.ದರ್ಶನ್​ ಅವರ ಈ ಕಾರ್ಯಕ್ಕೆ ಈಗ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಅಲ್ಲದೇ ಸುಮಲತಾ ಕೂಡ ದರ್ಶನ್​ ಕಾರ್ಯಕ್ಕೆ ಭೇಷ್​ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT