ಚಿತ್ರದುರ್ಗದಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನು ಆತ್ಮೀಯವಾಗಿ ಆಲಂಗಿಸಿದ ರಾಹುಲ್ ಗಾಂಧಿ 
ಕರ್ನಾಟಕ

ಮಂಡ್ಯದ ಬಂಡಾಯ ನಾಯಕರ ಮನವೊಲಿಸಿ ಒಂದೇ ವೇದಿಕೆಗೆ ಕರೆತರಲು ವಿಫಲರಾದ ರಾಹುಲ್ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ, ಸ್ಟಾರ್ ಪ್ರಚಾರಕ ರಾಹುಲ್ ಗಾಂಧಿ ಕೋಲಾರ, ಚಿತ್ರದುರ್ಗ ಮತ್ತು ಮಂಡ್ಯ ಜಿಲ್ಲೆಯಲ್ಲಿ ನಿನ್ನೆ...

ಮಂಡ್ಯ/ಕೋಲಾರ/ಚಿತ್ರದುರ್ಗ: ಕಾಂಗ್ರೆಸ್ ಅಧ್ಯಕ್ಷ, ಸ್ಟಾರ್ ಪ್ರಚಾರಕ ರಾಹುಲ್ ಗಾಂಧಿ ಕೋಲಾರ, ಚಿತ್ರದುರ್ಗ ಮತ್ತು ಮಂಡ್ಯ ಜಿಲ್ಲೆಯಲ್ಲಿ ನಿನ್ನೆ ಪ್ರಚಾರ ನಡೆಸಿದರು.ಕೋಲಾರದಲ್ಲಿ ಈಗಾಗಲೇ ಏಳು ಬಾರಿ ಸಂಸದರಾಗಿರುವ ಕೆ ಎಚ್ ಮುನಿಯಪ್ಪ ಪರ ಪ್ರಚಾರ ಮಾಡಿದರೆ, ಚಿತ್ರದುರ್ಗದಲ್ಲಿ ಕಾಂಗ್ರೆಸ್ -ಜೆಡಿಎಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರ ನಡೆಸಿ ಮತ್ತೊಮ್ಮೆ ಅವರನ್ನು ಆಯ್ಕೆ ಮಾಡಿಕೊಳ್ಳುವಂತೆ ಮನವಿ ಮಾಡಿಕೊಂಡರು.
ಚಿತ್ರದುರ್ಗದಲ್ಲಿ ರಾಹುಲ್ ಗಾಂಧಿ ತಮ್ಮ ಮಾತನ್ನು ಅರ್ಧಕ್ಕೆ ನಿಲ್ಲಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕುಳಿತಿದ್ದ ಜಾಗಕ್ಕೆ ಹೋಗಿ ಅವರನ್ನು ಆತ್ಮೀಯವಾಗಿ ಆಲಂಗಿಸಿಕೊಂಡು ತಾವು ಒಗ್ಗಟ್ಟಿನಿಂದಿದ್ದೇವೆ ಎಂದು ಜನರ ಮುಂದೆ ಪ್ರದರ್ಶನ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT