ಎಲ್.ಆರ್ ಶಿವರಾಮೇಗೌಡ 
ಕರ್ನಾಟಕ

ಮಂಡ್ಯ: ಜೆಡಿಎಸ್ ಪ್ರಚಾರಕ್ಕೆ ತಲಾ 500 ಕೊಟ್ಟು ಹೊರಗಿನಿಂದ ಜನ; ಆಡಿಯೋ ವೈರಲ್

: ಮಂಡ್ಯದಲ್ಲಿ ಪ್ರಚಾರಕ್ಕಾಗಿ ಜೆಡಿಎಸ್ ಮುಖಂಡರು ಹೊರಗಿನಿಂದ ಜನ ಕರೆಸುತ್ತಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಜೆಡಿಎಸ್ ಸಂಸದ ಎಲ್ ಆರ್ ...

ಬೆಂಗಳೂರು: ಮಂಡ್ಯದಲ್ಲಿ ಪ್ರಚಾರಕ್ಕಾಗಿ ಜೆಡಿಎಸ್ ಮುಖಂಡರು ಹೊರಗಿನಿಂದ ಜನ ಕರೆಸುತ್ತಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಜೆಡಿಎಸ್ ಸಂಸದ ಎಲ್ ಆರ್ ಶಿವರಾಮೇಗೌಡರ ಫೋನ್ ಸಂಭಾಷಣೆ ಈ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. 
ಈ ಸಂಬಂಧ ಶಿವರಾಮೇಗೌಡ ಮಂಡ್ಯದ ಡಾನ್ ರಮೇಶ್ ಎಂಬುವರ ಜೊತೆ ಮಾತನಾಡಿದ್ದಾರೆ ಎನ್ನಲಾಗಿರುವ ಆಡಿಯೋ ಸಾಮಾಜಿರ ಜಾಲತಾಣದಲ್ಲಿ ವೈರಲ್ ಆಗಿದೆ, ಚುನಾವಣಾ ಪ್ರಚಾರಕ್ಕೆ ಹೊರಗಿನಿಂದ ಜನರನ್ನು ಕರೆದುಕೊಂಡು ಬಂದರೆ, ತಲಾ 500 ರೂಪಾಯಿ ಕೊಡುವುದಾಗಿ ಶಿವರಾಮೇಗೌಡ ಹೇಳಿರುವ ಆಡಿಯೋ ಎಲ್ಲೆಡೆ ಹರಿದಾಡುತ್ತಿದೆ. 
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಚೀಣ್ಯ ಗ್ರಾಮದ ಡಾನ್ ರಮೇಶ್ ಎನ್ನುವವರ ಜತೆ ಮಾತನಾಡಿರೊ ಶಿವರಾಮೇಗೌಡ, ಬೆಂಗಳೂರಿನಿಂದ ಜನರನ್ನು ಕರೆತನ್ನಿ. ತಲೆಗೆ 500 ರೂಪಾಯಿ ಕೊಡುತ್ತೇವೆ.ಕರೆತರಲು ವಾಹನದ ವ್ಯವಸ್ಥೆ ಮಾಡಿ ಎಂದು ಹೇಳಿದ್ದಾರೆಂದು ತಿಳಿದು ಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT