ಸಂಗ್ರಹ ಚಿತ್ರ 
ಕರ್ನಾಟಕ

ಮಂಡ್ಯ: ದಿಗ್ಗಜರ ಭಾಷಣದ ಸಾರಾಂಶ ಗ್ರಹಿಸಿದ್ದೇನೆ- ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ

ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಅಂತಿಮ ದಿನ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಸ್ವಾಭಿಮಾನಿ ಸಮ್ಮಿಲನ ಹೆಸರಿನಲ್ಲಿ ಹೆಸರಿನಲ್ಲಿ ನಡೆಸಿದ ಸಮಾವೇಶದ ಬಗ್ಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವಿಟರ್ ಮೂಲಕ ವ್ಯಂಗ್ಯವಾಡಿದ್ದಾರೆ.

ಮಂಡ್ಯ: ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಅಂತಿಮ ದಿನ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಸ್ವಾಭಿಮಾನಿ ಸಮ್ಮಿಲನ ಹೆಸರಿನಲ್ಲಿ  ಹೆಸರಿನಲ್ಲಿ ನಡೆಸಿದ ಸಮಾವೇಶದ ಬಗ್ಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವಿಟರ್ ಮೂಲಕ ವ್ಯಂಗ್ಯವಾಡಿದ್ದಾರೆ.

ಮಂಡ್ಯದಲ್ಲಿ  ಪಕ್ಷೇತರ ಅಭ್ಯರ್ಥಿ ಪರವಾಗಿ ನಡೆದ ಸಮಾವೇಶದ ದಿಗ್ಗಜರ ಭಾಷಣದ ಸಾರಾಂಶವನ್ನು ಗ್ರಹಿಸಿದ್ದೇನೆ. ನನ್ನ ಬಗ್ಗೆ ಮಾಡಿರುವ ವೈಯಕ್ತಿಕ ಆಪಾದನೆಗಳಿಗೆ ಉತ್ತರ ನೀಡುವ ಶಕ್ತಿ ಮಂಡ್ಯ ಜಿಲ್ಲೆಯ ನನ್ನ ಬಾಂಧವರಿಗಿದೆ. ಉತ್ತರ ಕೊಡುವ ರೀತಿಯೂ ಅವರಿಗೆ ಗೊತ್ತಿದೆ ಎಂದಿದ್ದಾರೆ.

ಅಂಬರೀಷ್ ಹಾಗೂ ನನ್ನ ನಡುವಿನ ಸ್ನೇಹ ಮೂರು ದಶಕಗಳದ್ದು. ಅದು ರಾಜಕಾರಣದ ವ್ಯಾಪ್ತಿಯನ್ನೂ ಮೀರಿದ ಅಪ್ಪಟ ಗೆಳೆತನ. ಈ ಸ್ನೇಹಕ್ಕೆ ಅವರ ಕುಟುಂಬ ಸೂಕ್ತ ಕಾಣಿಕೆ ನೀಡಿದೆ' ಎಂದು ಬೇಸರವೂ ವ್ಯಕ್ತಪಡಿಸಿದ್ದಾರೆ.

ಅಂಬರೀಷ್ ಜೊತೆಗಿನ ಸ್ನೇಹ  ರಾಜಕಾರಣದ ವ್ಯಾಪ್ತಿಯನ್ನೂ ಮೀರಿದ ಅಪ್ಪಟ ಗೆಳೆತನ.ಈಸ್ನೇಹಕ್ಕೆ ಅವರ ಕುಟುಂಬ ಸೂಕ್ತಕಾಣಿಕೆ ನೀಡಿದೆ.ಮಂಡ್ಯದ ಮಣ್ಣಿನಮೇಲೆ ನಿಂತು ನಾನು ಮಾತನಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಪಕ್ಷೇತರ ಅಭ್ಯರ್ಥಿಯ ಪ್ರತಿಯೊಂದು ಮಾತುಕೂಡ ಮಂಡ್ಯದ ಮತದಾರರನ್ನು ಮೋಡಿಮಾಡುವ ತಂತ್ರ ಎಂಬುದರ ನಿಚ್ಚಳ ಅರಿವು ಮಂಡ್ಯದ ಜನರಿಗಿದೆ.ಇದಕ್ಕಿಂತ ಹೆಚ್ಚುಹೇಳಲು ನಾನು ಇಚ್ಛಿಸುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT