ಸಿದ್ದರಾಮಯ್ಯ 
ಕರ್ನಾಟಕ

ಖರ್ಗೆ ಗೆಲ್ಲಿಸಿ ಕಲಬುರಗಿ ಘನತೆ ಎತ್ತಿಹಿಡಿಯಲು ಸಿದ್ದರಾಮಯ್ಯ ಕರೆ

ಖರ್ಗೆಯನ್ನು ಗೆಲ್ಲಿಸುವ ಮೂಲಕ ಉತ್ತರ ಕರ್ನಾಟಕ ಭಾಗದ ಗೌರವ ಎತ್ತಿಹಿಡಿಯಬೇಕು ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಕರೆ ನೀಡಿದ್ದಾರೆ.

ಅಫಜಲಪುರ:  ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೆದರಿಕೆಯಿಂದ ಅವರನ್ನು ಸೋಲಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಣತೊಟ್ಟಿದ್ದಾರೆ .ಆದ್ದರಿಂದ ಖರ್ಗೆಯನ್ನು  ಗೆಲ್ಲಿಸುವ ಮೂಲಕ  ಉತ್ತರ ಕರ್ನಾಟಕ ಭಾಗದ ಗೌರವ ಎತ್ತಿಹಿಡಿಯಬೇಕು ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಕರೆ ನೀಡಿದ್ದಾರೆ.

ಅಫಜಲಪುರ ಪಟ್ಟಣದಲ್ಲಿ ಇಂದು ಏರ್ಪಡಿಸಲಾಗಿದ್ದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉಮೇಶ್ ಜಾಧವ್ ಒಳ್ಳೆಯನಿರಬಹುದು ಎಂದು ಸಂಸದೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದೆ. ಆಗಾಗ ನನ್ನ ಭೇಟಿ ಮಾಡುತ್ತಿದ್ದ  ಜಾಧವ್, ಖರ್ಗೆ ಹಾಗೂ ಅವರ ಮಗನನ್ನು ಬೈಯುತ್ತಿದ್ದ. ನೀನ್ಯಾಕೆ ಅವರನ್ನ ಬೈತಿಯಾ ಹೋಗಯ್ಯಾ. ಮುಂದಿನ ಸಲ ಕ್ಯಾಬಿನೆಟ್ ವಿಸ್ತರಣೆ ಮಾಡುವಾಗ ನಿನಗೆ ಸಚಿವ ಸ್ಥಾನ ನೀಡುವುದಾಗಿ ಹೇಳಿ ಕಳಿಸಿದ್ದೆ. ಆದರೆ, ಗೋಮುಖ ವ್ಯಾಘ್ರನಾದ ಜಾಧವ್ ನಮ್ಮ ಬೆನ್ನಿಗೆ ಚೂರಿ ಹಾಕಿ ಬಿಜೆಪಿಯವರ ಆಮಿಷಕ್ಕೆ ಬಲಿಯಾಗಿ ಈಗ ಖರ್ಗೆ ವಿರುದ್ಧ ಮತ ಯಾಚಿಸಲು  ಬರುತ್ತಿದ್ದಾನೆ. ಅಂತವನಿಗೆ ಮತ ಹಾಕ್ತೀರಾ ? ಎಂದು ಅವರು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!