ಮತಗಟ್ಟೆಯಲ್ಲಿ ಸಚಿವ ಪುಟ್ಟರಾಜು ಚುನಾವಣಾ ಸಿಬ್ಬಂದಿ ಜೊತೆ ಮಾತನಾಡುತ್ತಿರುವುದು 
ಕರ್ನಾಟಕ

ಮತಗಟ್ಟೆ ಅಧಿಕಾರಿಗೆ ಸಚಿವ ಪುಟ್ಟರಾಜು ತರಾಟೆ, ಸುಮಲತಾಗೆ ಮತ ಹಾಕಲು ಪರದಾಡಿದ ಮತದಾರರು

ಇಡೀ ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬೆಳಗ್ಗೆಯಿಂದ ಮತದಾನ ...

ಮಂಡ್ಯ: ಇಡೀ ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬೆಳಗ್ಗೆಯಿಂದ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಮಂಡ್ಯದ ನಾಗಮಂಗಲ ತಾಲೂಕಿನ ಅರಗಿನಮೇಳೆ ಗ್ರಾಮದ ಬೂತ್​ ಸಂಖ್ಯೆ 202ರಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಹಾಕಲು ಮತದಾರರು ಪರದಾಡಿದ ಘಟನೆ ನಡೆದಿದೆ.
ಸುಮಲತಾ ಅಂಬರೀಷ್ ಹೆಸರಿನ ಮುಂದಿನ ಬಟನ್​ ಎಷ್ಟು ಬಾರಿ ಒತ್ತಿದರೂ ಕೂಡ ಹೆಸರು ಬರುತ್ತಿಲ್ಲ, ಮೂರ್ನಾಲ್ಕು ಬಾರಿ ಒತ್ತಿದ ಮೇಲಷ್ಟೇ ಸುಮಲತಾ ಅವರಿಗೆ ಮತ ಬೀಳುತ್ತಿದೆ ಎಂದು ಮತದಾರರು ಅಸಮಾಧಾನ ವ್ಯಕ್ತಪಡಿಸಿದರು. ಇದರಿಂದ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಮತ್ತು ಸುಮಲತಾ ಪರ ಬೆಂಬಲಿಗರು, ದೋಷಪೂರಿತ ಮತಯಂತ್ರ ಬಳಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT