ರಾಮನಗರದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ 
ಕರ್ನಾಟಕ

ಕುಟುಂಬ ರಾಜಕಾರಣದಿಂದಲೇ ಈ ದೇಶ ಅಭಿವೃದ್ಧಿ ಹೊಂದಿದ್ದು: ಹೆಚ್ ಡಿ ಕುಮಾರಸ್ವಾಮಿ

ಕುಟುಂಬ ರಾಜಕಾರಣ ಈಗ ಮುಖ್ಯ ಚರ್ಚೆಯ ವಿಷಯವಲ್ಲ, ದೇಶದ ಸಮಸ್ಯೆ ಬಗ್ಗೆ ಮಾತನಾಡಿ ...

ರಾಮನಗರ: ಕುಟುಂಬ ರಾಜಕಾರಣ ಈಗ ಮುಖ್ಯ ಚರ್ಚೆಯ ವಿಷಯವಲ್ಲ, ದೇಶದ ಸಮಸ್ಯೆ ಬಗ್ಗೆ ಮಾತನಾಡಿ ಅವುಗಳಿಗೆ ಪರಿಹಾರ ಕಂಡುಕೊಳ್ಳುವುದು ಮುಖ್ಯ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ರಾಮನಗರ ಜಿಲ್ಲೆಯ ಕಾತಗಾನಹಳ್ಳಿಯಲ್ಲಿ ತಮ್ಮ ಪತ್ನಿ ಮತ್ತು ಪುತ್ರನೊಡಗೂಡಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ನಂತರ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದರು.
ನಮ್ಮ ದೇಶದಲ್ಲಿ ಕುಟುಂಬ ರಾಜಕೀಯ ಮತ್ತು ಸ್ಥಳೀಯ ರಾಜಕೀಯ ಪಕ್ಷಗಳಿಂದಲೇ ಈ ದೇಶ ಹಲವು ರಾಜ್ಯಗಳಲ್ಲಿ ಪ್ರಗತಿ ಕಂಡಿದೆ ಮತ್ತು ಮುಂದೆಯೂ ಕಾಣುತ್ತದೆ. ಭಾರತೀಯ ಜನತಾ ಪಕ್ಷದ ನಾಯಕರ ಟೀಕೆಗಳಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT