ರಾಮನಗರದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ 
ಕರ್ನಾಟಕ

ಕುಟುಂಬ ರಾಜಕಾರಣದಿಂದಲೇ ಈ ದೇಶ ಅಭಿವೃದ್ಧಿ ಹೊಂದಿದ್ದು: ಹೆಚ್ ಡಿ ಕುಮಾರಸ್ವಾಮಿ

ಕುಟುಂಬ ರಾಜಕಾರಣ ಈಗ ಮುಖ್ಯ ಚರ್ಚೆಯ ವಿಷಯವಲ್ಲ, ದೇಶದ ಸಮಸ್ಯೆ ಬಗ್ಗೆ ಮಾತನಾಡಿ ...

ರಾಮನಗರ: ಕುಟುಂಬ ರಾಜಕಾರಣ ಈಗ ಮುಖ್ಯ ಚರ್ಚೆಯ ವಿಷಯವಲ್ಲ, ದೇಶದ ಸಮಸ್ಯೆ ಬಗ್ಗೆ ಮಾತನಾಡಿ ಅವುಗಳಿಗೆ ಪರಿಹಾರ ಕಂಡುಕೊಳ್ಳುವುದು ಮುಖ್ಯ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ರಾಮನಗರ ಜಿಲ್ಲೆಯ ಕಾತಗಾನಹಳ್ಳಿಯಲ್ಲಿ ತಮ್ಮ ಪತ್ನಿ ಮತ್ತು ಪುತ್ರನೊಡಗೂಡಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ನಂತರ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದರು.
ನಮ್ಮ ದೇಶದಲ್ಲಿ ಕುಟುಂಬ ರಾಜಕೀಯ ಮತ್ತು ಸ್ಥಳೀಯ ರಾಜಕೀಯ ಪಕ್ಷಗಳಿಂದಲೇ ಈ ದೇಶ ಹಲವು ರಾಜ್ಯಗಳಲ್ಲಿ ಪ್ರಗತಿ ಕಂಡಿದೆ ಮತ್ತು ಮುಂದೆಯೂ ಕಾಣುತ್ತದೆ. ಭಾರತೀಯ ಜನತಾ ಪಕ್ಷದ ನಾಯಕರ ಟೀಕೆಗಳಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT