ಡಾ ಉಮೇಶ್ ಜಾಧವ್ 
ಕರ್ನಾಟಕ

ವಿಧಾನಸಭೆ ಉಪ ಚುನಾವಣೆ: ಜಾಧವ್ ಸೋದರ ಮತ್ತು ಚಿಕ್ಕನಗೌಡರ್ ಗೆ ಬಿಜೆಪಿ ಟಿಕೆಟ್ ಸಾಧ್ಯತೆ

ಮೇ 19ರಂದು ನಡೆಯಲಿರುವ ವಿಧಾನಸಭೆ ಉಪ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ...

ಬೆಂಗಳೂರು/ಹುಬ್ಬಳ್ಳಿ: ಮೇ 19ರಂದು ನಡೆಯಲಿರುವ ವಿಧಾನಸಭೆ ಉಪ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ ಉಮೇಶ್ ಜಾಧವ್ ಅವರ ಸೋದರ ರಾಮಚಂದ್ರ ಜಾಧವ್ ಅವರನ್ನು ಮತ್ತು ಕುಂದಗೋಳದಲ್ಲಿ ಎಸ್ ಐ ಚಿಕ್ಕನಗೌಡರ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.
ನಿನ್ನೆ ಬಿಜೆಪಿಯ ಕೋರ್ ಸಮಿತಿ ಇವರಿಬ್ಬರ ಹೆಸರುಗಳನ್ನು ಹೈಕಮಾಂಡ್ ಗೆ ಎರಡೂ ಕ್ಷೇತ್ರಗಳಿಗೆ ಇಬ್ಬಿಬ್ಬರ ಹೆಸರುಗಳನ್ನು ಶಿಫಾರಸು ಮಾಡಿದೆ. ಚಿಂಚೋಳಿ ಕ್ಷೇತ್ರಕ್ಕೆ ರಾಮಚಂದ್ರ ಜಾಧವ್ ಮತ್ತು ಸುನಿಲ್ ವಲ್ಯಪುರೆ ಹಾಗೂ ಕುಂದಗೋಳಕ್ಕೆ ಎಸ್ಐ ಚಿಕ್ಕನಗೌಡರ್ ಮತ್ತು ಎಂಆರ್ ಪಾಟೀಲ್ ಆಗಿದ್ದಾರೆ.
ಬಿಜೆಪಿ ರಾಮಚಂದ್ರ ಜಾಧವ್ ಮತ್ತು ಚಿಕ್ಕನಗೌಡರ್ ಹೆಸರುಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದ್ದು ಸದ್ಯದಲ್ಲಿಯೇ ಹೆಸರುಗಳನ್ನು ಪ್ರಕಟಿಸಲಿದೆ. ನಾಡಿದ್ದು ಸೋಮವಾರ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT