ಧ್ರುವನಾರಾಯಣ, ಶ್ರೀನಿವಾಸ್ ಪ್ರಸಾದ್ 
ಕರ್ನಾಟಕ

ಚಾಮರಾಜನಗರ: ಹ್ಯಾಟ್ರಿಕ್ ಗೆಲುವಿನ ಮೇಲೆ ಧ್ರುವನಾರಾಯಣ ಕಣ್ಣು, ಕಾಂಗ್ರೆಸ್ ಗೆ ಪ್ರಸಾದ್ ಬಿಸಿ ತುಪ್ಪ

ಸಂಸದ ಧ್ರೃವನಾರಾಯಣ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದ್ದರೆ, ರಾಜಕೀಯ ನಿವೃತ್ತಿ ಘೋಷಿಸಿದ್ದರೂ ಕೊನೆ ಗಳಿಗೆಯಲ್ಲಿ ಶ್ರೀನಿವಾಸ್ ಪ್ರಸಾದ್ ಅವರನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ ಕಾಂಗ್ರೆಸ್ ಪಕ್ಷಕ್ಕೆ ಪ್ರಬಲ ಪೈಪೋಟಿ ನೀಡಲು ಸಜ್ಜಾಗಿದೆ.

ಬೆಂಗಳೂರು:  ನಂಜುಂಡಪ್ಪ ಸಮಿತಿ ವರದಿ ಅನುಸಾರ ಹೆಚ್ಚಿನ  ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಕಟ್ಟಿಕೊಂಡಿದ್ದ ಚಾಮರಾಜ ನಗರ ಜಿಲ್ಲೆ ಬದಲಾವಣೆಯ ಗಾಳಿ ಬೀಸುತ್ತಿದೆ.ಈ ಹಿಂದುಳಿದ ಪ್ರಾಂತ್ಯದಲ್ಲಿನ ಕಾಡುಗಳಲ್ಲಿ  ಎರಡು ದಶಕಗಳಿಗೂ ಹೆಚ್ಚು ಕಾಲ ಕಾಡುಗಳ್ಳ ವೀರಪ್ಪನ್ ಮೆರೆದಿದ್ದ. ಆದರೆ, ಆತನ ಸಾವಿನ ಬಳಿಕ ಇತ್ತೀಚಿನ ದಿನಗಳಲ್ಲಿ ಪ್ರಗತಿ ಕಂಡುಬರುತ್ತಿದೆ.
ಈ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಪಾಲಾಗಿರುವುದಕ್ಕೆ ಅನೇಕ ಜೆಡಿಎಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಎಸ್ಪಿ ಕಾಂಗ್ರೆಸ್ ಮತಗಳನ್ನು ತೆಗೆದುಕೊಳ್ಳಲಿದೆ ಎಂಬುದು ಬಿಜೆಪಿಯ ಲೆಕ್ಕಾಚಾರವಾಗಿದೆ. 
ಬಿಎಸ್ಪಿಯಿಂದ ಶಿವಕುಮಾರ್  ಸ್ಪರ್ಧಿಸಿದ್ದಾರೆ. ಪ್ರಸಾದ್ ಜನರ ಬಳಿಗೆ ಹೇಗೆ ತಲುಪುತ್ತಾರೆ ಎಂಬುದು ಪ್ರಮುಖವಾದ ವಿಚಾರವಾಗಿದೆ. ಮೋದಿ ಕಾರ್ಡ್,  ದಲಿತ ಮತಗಳ ವಿಭಜನೆ ಹಾಗೂ ಉಪ್ಪಾರ ಸಮುದಾಯದ ಮತಗಳಿಗೆ ಅವರಿಗೆ ನೆರವು ನೀಡಬಹುದು ಎಂದು ರಾಮಪುರದ ಗೋವಿಂದ್ ಎಂಬುವರು ಹೇಳುತ್ತಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel