ಧ್ರುವನಾರಾಯಣ, ಶ್ರೀನಿವಾಸ್ ಪ್ರಸಾದ್ 
ಕರ್ನಾಟಕ

ಚಾಮರಾಜನಗರ: ಹ್ಯಾಟ್ರಿಕ್ ಗೆಲುವಿನ ಮೇಲೆ ಧ್ರುವನಾರಾಯಣ ಕಣ್ಣು, ಕಾಂಗ್ರೆಸ್ ಗೆ ಪ್ರಸಾದ್ ಬಿಸಿ ತುಪ್ಪ

ಸಂಸದ ಧ್ರೃವನಾರಾಯಣ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದ್ದರೆ, ರಾಜಕೀಯ ನಿವೃತ್ತಿ ಘೋಷಿಸಿದ್ದರೂ ಕೊನೆ ಗಳಿಗೆಯಲ್ಲಿ ಶ್ರೀನಿವಾಸ್ ಪ್ರಸಾದ್ ಅವರನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ ಕಾಂಗ್ರೆಸ್ ಪಕ್ಷಕ್ಕೆ ಪ್ರಬಲ ಪೈಪೋಟಿ ನೀಡಲು ಸಜ್ಜಾಗಿದೆ.

ಬೆಂಗಳೂರು:  ನಂಜುಂಡಪ್ಪ ಸಮಿತಿ ವರದಿ ಅನುಸಾರ ಹೆಚ್ಚಿನ  ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಕಟ್ಟಿಕೊಂಡಿದ್ದ ಚಾಮರಾಜ ನಗರ ಜಿಲ್ಲೆ ಬದಲಾವಣೆಯ ಗಾಳಿ ಬೀಸುತ್ತಿದೆ.ಈ ಹಿಂದುಳಿದ ಪ್ರಾಂತ್ಯದಲ್ಲಿನ ಕಾಡುಗಳಲ್ಲಿ  ಎರಡು ದಶಕಗಳಿಗೂ ಹೆಚ್ಚು ಕಾಲ ಕಾಡುಗಳ್ಳ ವೀರಪ್ಪನ್ ಮೆರೆದಿದ್ದ. ಆದರೆ, ಆತನ ಸಾವಿನ ಬಳಿಕ ಇತ್ತೀಚಿನ ದಿನಗಳಲ್ಲಿ ಪ್ರಗತಿ ಕಂಡುಬರುತ್ತಿದೆ.
ಈ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಪಾಲಾಗಿರುವುದಕ್ಕೆ ಅನೇಕ ಜೆಡಿಎಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಎಸ್ಪಿ ಕಾಂಗ್ರೆಸ್ ಮತಗಳನ್ನು ತೆಗೆದುಕೊಳ್ಳಲಿದೆ ಎಂಬುದು ಬಿಜೆಪಿಯ ಲೆಕ್ಕಾಚಾರವಾಗಿದೆ. 
ಬಿಎಸ್ಪಿಯಿಂದ ಶಿವಕುಮಾರ್  ಸ್ಪರ್ಧಿಸಿದ್ದಾರೆ. ಪ್ರಸಾದ್ ಜನರ ಬಳಿಗೆ ಹೇಗೆ ತಲುಪುತ್ತಾರೆ ಎಂಬುದು ಪ್ರಮುಖವಾದ ವಿಚಾರವಾಗಿದೆ. ಮೋದಿ ಕಾರ್ಡ್,  ದಲಿತ ಮತಗಳ ವಿಭಜನೆ ಹಾಗೂ ಉಪ್ಪಾರ ಸಮುದಾಯದ ಮತಗಳಿಗೆ ಅವರಿಗೆ ನೆರವು ನೀಡಬಹುದು ಎಂದು ರಾಮಪುರದ ಗೋವಿಂದ್ ಎಂಬುವರು ಹೇಳುತ್ತಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT