ಧ್ರುವನಾರಾಯಣ, ಶ್ರೀನಿವಾಸ್ ಪ್ರಸಾದ್ 
ಕರ್ನಾಟಕ

ಚಾಮರಾಜನಗರ: ಹ್ಯಾಟ್ರಿಕ್ ಗೆಲುವಿನ ಮೇಲೆ ಧ್ರುವನಾರಾಯಣ ಕಣ್ಣು, ಕಾಂಗ್ರೆಸ್ ಗೆ ಪ್ರಸಾದ್ ಬಿಸಿ ತುಪ್ಪ

ಸಂಸದ ಧ್ರೃವನಾರಾಯಣ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದ್ದರೆ, ರಾಜಕೀಯ ನಿವೃತ್ತಿ ಘೋಷಿಸಿದ್ದರೂ ಕೊನೆ ಗಳಿಗೆಯಲ್ಲಿ ಶ್ರೀನಿವಾಸ್ ಪ್ರಸಾದ್ ಅವರನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ ಕಾಂಗ್ರೆಸ್ ಪಕ್ಷಕ್ಕೆ ಪ್ರಬಲ ಪೈಪೋಟಿ ನೀಡಲು ಸಜ್ಜಾಗಿದೆ.

ಬೆಂಗಳೂರು:  ನಂಜುಂಡಪ್ಪ ಸಮಿತಿ ವರದಿ ಅನುಸಾರ ಹೆಚ್ಚಿನ  ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಕಟ್ಟಿಕೊಂಡಿದ್ದ ಚಾಮರಾಜ ನಗರ ಜಿಲ್ಲೆ ಬದಲಾವಣೆಯ ಗಾಳಿ ಬೀಸುತ್ತಿದೆ.ಈ ಹಿಂದುಳಿದ ಪ್ರಾಂತ್ಯದಲ್ಲಿನ ಕಾಡುಗಳಲ್ಲಿ  ಎರಡು ದಶಕಗಳಿಗೂ ಹೆಚ್ಚು ಕಾಲ ಕಾಡುಗಳ್ಳ ವೀರಪ್ಪನ್ ಮೆರೆದಿದ್ದ. ಆದರೆ, ಆತನ ಸಾವಿನ ಬಳಿಕ ಇತ್ತೀಚಿನ ದಿನಗಳಲ್ಲಿ ಪ್ರಗತಿ ಕಂಡುಬರುತ್ತಿದೆ.
ಈ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಪಾಲಾಗಿರುವುದಕ್ಕೆ ಅನೇಕ ಜೆಡಿಎಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಎಸ್ಪಿ ಕಾಂಗ್ರೆಸ್ ಮತಗಳನ್ನು ತೆಗೆದುಕೊಳ್ಳಲಿದೆ ಎಂಬುದು ಬಿಜೆಪಿಯ ಲೆಕ್ಕಾಚಾರವಾಗಿದೆ. 
ಬಿಎಸ್ಪಿಯಿಂದ ಶಿವಕುಮಾರ್  ಸ್ಪರ್ಧಿಸಿದ್ದಾರೆ. ಪ್ರಸಾದ್ ಜನರ ಬಳಿಗೆ ಹೇಗೆ ತಲುಪುತ್ತಾರೆ ಎಂಬುದು ಪ್ರಮುಖವಾದ ವಿಚಾರವಾಗಿದೆ. ಮೋದಿ ಕಾರ್ಡ್,  ದಲಿತ ಮತಗಳ ವಿಭಜನೆ ಹಾಗೂ ಉಪ್ಪಾರ ಸಮುದಾಯದ ಮತಗಳಿಗೆ ಅವರಿಗೆ ನೆರವು ನೀಡಬಹುದು ಎಂದು ರಾಮಪುರದ ಗೋವಿಂದ್ ಎಂಬುವರು ಹೇಳುತ್ತಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT