ಸಾಂದರ್ಭಿಕ ಚಿತ್ರ 
ಕರ್ನಾಟಕ

ದರ್ಶನ್ ಮನೆ ಮೇಲೆ ಕಲ್ಲು ತೂರಾಟ,ಯಶ್ ಮನೆಗೂ ಭದ್ರತೆ

ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಬೆಂಬಲಕ್ಕೆ ನಿಂತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಹಿನ್ನೆಲೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಮನೆಗೂ ಭದ್ರತೆ ಒದಗಿಸಲಾಗಿದೆ.

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ  ಬೆಂಬಲಕ್ಕೆ ನಿಂತಿರುವ  ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಹಿನ್ನೆಲೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಮನೆಗೂ ಭದ್ರತೆ ಒದಗಿಸಲಾಗಿದೆ.

ಹೊಸಕೇರೆ ಹಳ್ಳಿಯಲ್ಲಿರುವ  ಯಶ್ ಮನೆಗೆ ಇಬ್ಬರು ಪೊಲೀಸರನ್ನು ನಿಯೋಜಿಸಲಾಗಿದೆ.ಈ  ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಮುಂಜಾನೆ  ಸುಮಾರು 3-30 ರ ಸುಮಾರಿನಲ್ಲಿ  ಕಿಡಿಗೇಡಿಗಳು ರಾಜರಾಜೇಶ್ವರಿನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ದರ್ಶನ್ ಅವರ  ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿ, ಕಾರಿನ ಗಾಜುಗಳನ್ನು ಜಖಂಗೊಳಿಸಿದ್ದರು.

ಕಲ್ಲು ತೂರಾಟ ನಡೆದ ಸಂದರ್ಭದಲ್ಲಿ ದರ್ಶನ್ ಹೈದ್ರಾಬಾದ್ ನಲ್ಲಿ ಇದುದ್ದರಿಂದ ಅವರಿಗೆ  ಈ ಘಟನೆ ಬಗ್ಗೆ ಮಾಹಿತಿ ಇಲ್ಲ. ಆರೋಪಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ  ನಡೆಸಿಲಾಗುತ್ತಿರುವುದಾಗಿ  ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!