ಶಾಮನೂರು ಶಿವಶಂಕರಪ್ಪ ಮತ್ತು ಜಿ.ಎಂ ಸಿದ್ದೇಶ್ವರ 
ಕರ್ನಾಟಕ

ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ಅಳಿಯ-ಮಾವ ಜಟಾಪಟಿ!

ದಾವಣಗೆರೆ ಲೋಕಸಭೆ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೆಸರನ್ನು ಘೋಷಿಸಲಾಗಿದೆ. ಇದೇ ಬೆನ್ನಲ್ಲೇ ...

ದಾವಣಗೆರೆ: ದಾವಣಗೆರೆ ಲೋಕಸಭೆ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೆಸರನ್ನು ಘೋಷಿಸಲಾಗಿದೆ. ಇದೇ ಬೆನ್ನಲ್ಲೇ ಬಿಜೆಪಿಯಿಂದ ಮೂರು ಬಾರಿ ಸಂಸದರಾಗಿದ್ದ ಜಿ.ಎಂ ಸಿದ್ದೇಶ್ವರ್ ಕಣಕ್ಕಿಳಿದಿದ್ದಾರೆ.
ಶಾಮನೂರು ಶಿವಶಂಕರಪ್ಪ ಮತ್ತು ಸಿದ್ದೇಶ್ವರಪ್ಪ  ಕೌಟುಂಬಿಕ  ಕದನವಾಗಿದೆ, ತಮಗೆ ಟಿಕೆಟ್ ನೀಡಿರುವುದು ಶಾಮನೂರು ಶಿವಶಂಕರಪ್ಪ ಅವರಿಗೆ ಶಾಕ್ ತಂದಿದೆ.ತಮ್ಮ ಪುತ್ರ ಎಸ್, ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಭಾವಿಸಲಾಗಿತ್ತು, ಕಳೆದ ಮೂರು ಚುನಾವಣೆಗಳಲ್ಲಿ ಮಲ್ಲಿಕಾರ್ಜುನ ಸಿದ್ದೇಶ್ವರ ವಿರುದ್ಧ ಸೋತಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel