ಶಾಮನೂರು ಶಿವಶಂಕರಪ್ಪ ಮತ್ತು ಜಿ.ಎಂ ಸಿದ್ದೇಶ್ವರ 
ಕರ್ನಾಟಕ

ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ಅಳಿಯ-ಮಾವ ಜಟಾಪಟಿ!

ದಾವಣಗೆರೆ ಲೋಕಸಭೆ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೆಸರನ್ನು ಘೋಷಿಸಲಾಗಿದೆ. ಇದೇ ಬೆನ್ನಲ್ಲೇ ...

ದಾವಣಗೆರೆ: ದಾವಣಗೆರೆ ಲೋಕಸಭೆ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೆಸರನ್ನು ಘೋಷಿಸಲಾಗಿದೆ. ಇದೇ ಬೆನ್ನಲ್ಲೇ ಬಿಜೆಪಿಯಿಂದ ಮೂರು ಬಾರಿ ಸಂಸದರಾಗಿದ್ದ ಜಿ.ಎಂ ಸಿದ್ದೇಶ್ವರ್ ಕಣಕ್ಕಿಳಿದಿದ್ದಾರೆ.
ಶಾಮನೂರು ಶಿವಶಂಕರಪ್ಪ ಮತ್ತು ಸಿದ್ದೇಶ್ವರಪ್ಪ  ಕೌಟುಂಬಿಕ  ಕದನವಾಗಿದೆ, ತಮಗೆ ಟಿಕೆಟ್ ನೀಡಿರುವುದು ಶಾಮನೂರು ಶಿವಶಂಕರಪ್ಪ ಅವರಿಗೆ ಶಾಕ್ ತಂದಿದೆ.ತಮ್ಮ ಪುತ್ರ ಎಸ್, ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಭಾವಿಸಲಾಗಿತ್ತು, ಕಳೆದ ಮೂರು ಚುನಾವಣೆಗಳಲ್ಲಿ ಮಲ್ಲಿಕಾರ್ಜುನ ಸಿದ್ದೇಶ್ವರ ವಿರುದ್ಧ ಸೋತಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT