ಸಿದ್ದರಾಮಯ್ಯ, ಹೆಚ್ ಸಿ ಮಹದೇವಪ್ಪ 
ಕರ್ನಾಟಕ

ಹೆಚ್ . ಸಿ. ಮಹದೇವಪ್ಪ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ- ಸಿದ್ದರಾಮಯ್ಯ

ಮಾಜಿ ಸಚಿವ ಎಚ್. ಸಿ. ಮಹದೇವಪ್ಪ ಅವರೊಂದಿಗೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ ಎಂದು ಸಂಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು: ಮಾಜಿ ಸಚಿವ ಎಚ್. ಸಿ. ಮಹದೇವಪ್ಪ ಅವರೊಂದಿಗೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ ಎಂದು ಸಂಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ತಮ್ಮ ನಿವಾಸದಲ್ಲಿಂದು ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮಾತನಾಡಿದ ಸಿದ್ದರಾಮಯ್ಯ,ಮಹದೇವಪ್ಪ ಜೊತೆಗೆ ಧೀರ್ಘ ಕಾಲಿನ ಸ್ನೇಹ ಸಂಬಂಧವಿದೆ.ನಮ್ಮಿಬ್ಬರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ,  ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಹುಟ್ಟು ಹಾಕಲು ಪ್ರಯತ್ನ ಮಾಡುವವರು ಮೂರ್ಖರು ಎಂದರು.

ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡಬೇಕೆಂದು ಕಾಂಗಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು. ಹಿಂದಿನ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಮತಯಾಚಿಸುವಂತೆ ಅವರು ಹೇಳಿದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಾಡಿರುವ ಸಾಧನೆಗಳನ್ನು ಜನರಿಗೆ ತಿಳಿಸಿ ಮತ ಯಾಚಿಸುವಂತೆ ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಂಚ ಪಡೆಯುತ್ತಿದ್ದ ಸಚಿವ ಕೆ.ಜೆ. ಜಾರ್ಜ್‌ OSD ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

ಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ ಸಿದ್ದರಾಮಯ್ಯ

11 ಮಕ್ಕಳ ಸಾವು: ಕೇರಳದಲ್ಲೂ ಕೋಲ್ಡ್ರಿಫ್ ಸಿರಪ್ ಮಾರಾಟ, ವಿತರಣೆ ನಿಷೇಧ

ಎಂಎಂ ಹಿಲ್ಸ್‌ನಲ್ಲಿ ಮತ್ತೊಂದು ಹುಲಿಗೆ ವಿಷಪ್ರಾಶನ; ಇಬ್ಬರು ಶಂಕಿತರು ವಶಕ್ಕೆ

ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸಮೀಕರಣ: ವಿಜಯ್ ಜೊತೆ ಬಿಜೆಪಿ ಮಾತುಕತೆ? ಕಾಲ್ತುಳಿತ ಘಟನೆಯ ನಂತರ TVKಗೆ ಪ್ರಮುಖ ಭರವಸೆ?

SCROLL FOR NEXT