ಕರ್ನಾಟಕ

ದೇವರಿಗೆ ಬಿಜೆಪಿ ಶಾಲು ಹೊದಿಸಿ ಪೂಜೆ: ಪ್ರತಾಪ್ ಸಿಂಹ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು

Nagaraja AB
ಮೈಸೂರು: ಮೈಸೂರು- ಕೊಡಗು ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ದೇವರ ಮೇಲೆ  ಬಿಜೆಪಿ ಶಾಲು ಹಾಕಿ ಪೂಜೆ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೈಸೂರಿನ ಸಿದ್ದಲಿಂಗಪುರದಲ್ಲಿ ಈ ಘಟನೆ ನಡೆದಿದೆ.
SCROLL FOR NEXT