ಸಿ.ಎಸ್ ಪುಟ್ಟರಾಜು ಮತ್ತು ಅಂಬರೀಷ್ 
ಕರ್ನಾಟಕ

ಮಂಡ್ಯದಲ್ಲಿ ರಾಜಕೀಯವಾಗಿ ಅಂಬರೀಷ್ ಗೆ ಪುನರ್ಜನ್ಮ ನೀಡಿದ್ದೇ ನಾನು: ಪುಟ್ಟರಾಜು ತಿರುಗೇಟು

ಲೋಕಸಭೆ ಚುನಾವಣೆ ಸಮೀಪಿವಾಗುತ್ತಿದ್ದಂತೆ ಆರೋಪ ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ, ಸಿಎಂ ಕುಮಾರಸ್ವಾಮಿ ಆಪ್ತರ ಮನೆ ಮೇಲೆ ಆದಾಯ ತೆರಿಗೆ ದಾಳಿ ...

ಮಂಡ್ಯ: ಲೋಕಸಭೆ ಚುನಾವಣೆ ಸಮೀಪಿವಾಗುತ್ತಿದ್ದಂತೆ ಆರೋಪ ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ, ಸಿಎಂ ಕುಮಾರಸ್ವಾಮಿ ಆಪ್ತರ ಮನೆ ಮೇಲೆ ಆದಾಯ ತೆರಿಗೆ ದಾಳಿ ವಿಚಾರವಾಗಿ ಮುಖಂಡರುಗಳ ಕೆಸರೆರಚಾಟ ಹೆಚ್ಚಾಗಿದೆ.
ಮಂಜ್ಯ ಜಿಲ್ಲೆ ಉಸ್ತುವಾರಿ ಸಚಿವ ಸಿ.ಎಸ್ ಪುಟ್ಟರಾಜು ಅವರ ಮನೆ ಮೇಲೆ ಐಟಿ ದಾಳಿಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕಾರಣ ಎಂದು ಪುಟ್ಟರಾಜು ಆರೋಪಿಸಿದ್ದರು, ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ನಟಿ ಸುಮಲತಾ ಅಂಬರೀಷ್, ಇದುವರೆಗೂ ನಾನು ಪುಟ್ಟರಾಜು ಅವರನ್ನು ಟಾರ್ಗೆಟ್ ಮಾಡಿ ಎಲ್ಲಿಯೂ ಮಾತನಾಡಿಲ್ಲ, ಅವರು ನನ್ನ ಬಗ್ಗೆ ಹೇಳಿಕೆ ನೀಡುವ ಮೊದಲು ಕಣ್ಣು ಮುಚ್ಚಿಕೊಂಡು ಒಮ್ಮೆ ಎಲ್ಲವನ್ನು ನೆನಪಿಸಿಕೊಳ್ಳಲಿ ಎಂದು ಹೇಳಿದ್ದರು,
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಸಿ.ಎಸ್ ಪುಟ್ಟರಾಜು, ಸುಮಲತಾ ಅಕ್ಕ ಅವರ ಬಗ್ಗೆ ನನಗೆ  ಅಪಾರ ಗೌರವವಿದೆ, ಮಂಡ್ಯದಲ್ಲಿ ಅಂಬರೀಷ್ ಗೆ ರಾಜಕೀಯ ಪುನರ್ಜನ್ಮ ನೀಡಿದ್ದೇ ನಾನು, ಮತ್ತೊಮ್ಮೆ ಅಂಬಿ ಸಮಾಧಿ ಬಳಿ ತೆರಳಿ ಪೂದೆ ಸಲ್ಲಿಸುವ ಮುನ್ನ ಸುಮಲತಾ ಅವರು ಕಣ್ಣು ಮುಚ್ಚಿಕೊಂಡು ಒಮ್ಮೆ ನಮ್ಮ ಬಗ್ಗೆ ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT