ಮುದ್ದಹನುಮೇಗೌಡ 
ಕರ್ನಾಟಕ

ಹೈಕಮಾಂಡ್ ಒತ್ತಡಕ್ಕೆ ಮಣಿದ ಮುದ್ದಹನುಮೇಗೌಡ: ನಾಮಪತ್ರ ಹಿಂಪಡೆಯಲು ನಿರ್ಧಾರ

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕರ ಒತ್ತಡಕ್ಕೆ ಮಣಿದು ...

ತುಮಕೂರು: ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಂಸದ ಮುದ್ದಹನುಮೇಗೌಡ  ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕರ ಒತ್ತಡಕ್ಕೆ ಮಣಿದು ಸ್ಪರ್ಧೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.
ಮಾನಸಿಕವಾಗಿ ಬೇಸರಗೊಂಡಿರುವ ಮುದ್ದಹನುಮೇಗೌಡ ಈ ಸಂಬಂಧ ತಮ್ಮ ಆಪ್ತ ರಾಯಸಂದ್ರ ರವಿಕುಮಾರ್ ಅವರಿಗೆ ಸೂಚನೆ ನೀಡಿದ್ದು, ಡಿಸಿ ಕಚೇರಿಗೆ ತೆರಳಿ ನಾಮಪತ್ರ ಹಿಂಪಡೆಯುವಂತೆ ಹೇಳಿದ್ದಾರೆ.
ಇಂದು ಬೆಳಗ್ಗೆ ಸಂಜಯನಗರದಲ್ಲಿರುವ ಮುದ್ದಹನುಮೇಗೌಡ ಅವರ ನಿವಾಸಕ್ಕೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಡಿಸಿಎಂ ಪರಮೇಶ್ವರ್ ಚರ್ಚಿಸಿ ಮನವೊಲಿಸಿದ್ದಾರೆ, ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗದಂತ ಯಾವ ನಿರ್ಧಾರವನ್ನು ಕೈಗೊಳ್ಳದಂತೆ ಮುದ್ದಹನುಮೇಗೌಡರಲ್ಲಿ ಮನವಿ ಮಾಡಿದ್ದರು.ಈ ಹಿನ್ನೆಲೆಯಲ್ಲಿ  ಮುದ್ದ ಹನುಮೇಗೌಡರು ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

'ಡೊನಾಲ್ಡ್ ಟ್ರಂಪ್ ಜೊತೆ ಚರ್ಚೆ ಮಾಡುವ ಉದ್ದೇಶ ನನಗಿಲ್ಲ': ಪೋಪ್ ಲಿಯೋ XIV

ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿಗೆ CM ಗದ್ದುಗೆ! ನಾಳೆ ನಿತೀಶ್ ರಾಜೀನಾಮೆ? ನೂತನ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ

SCROLL FOR NEXT