ಮುದ್ದಹನುಮೇಗೌಡ 
ಕರ್ನಾಟಕ

ಹೈಕಮಾಂಡ್ ಒತ್ತಡಕ್ಕೆ ಮಣಿದ ಮುದ್ದಹನುಮೇಗೌಡ: ನಾಮಪತ್ರ ಹಿಂಪಡೆಯಲು ನಿರ್ಧಾರ

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕರ ಒತ್ತಡಕ್ಕೆ ಮಣಿದು ...

ತುಮಕೂರು: ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಂಸದ ಮುದ್ದಹನುಮೇಗೌಡ  ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕರ ಒತ್ತಡಕ್ಕೆ ಮಣಿದು ಸ್ಪರ್ಧೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.
ಮಾನಸಿಕವಾಗಿ ಬೇಸರಗೊಂಡಿರುವ ಮುದ್ದಹನುಮೇಗೌಡ ಈ ಸಂಬಂಧ ತಮ್ಮ ಆಪ್ತ ರಾಯಸಂದ್ರ ರವಿಕುಮಾರ್ ಅವರಿಗೆ ಸೂಚನೆ ನೀಡಿದ್ದು, ಡಿಸಿ ಕಚೇರಿಗೆ ತೆರಳಿ ನಾಮಪತ್ರ ಹಿಂಪಡೆಯುವಂತೆ ಹೇಳಿದ್ದಾರೆ.
ಇಂದು ಬೆಳಗ್ಗೆ ಸಂಜಯನಗರದಲ್ಲಿರುವ ಮುದ್ದಹನುಮೇಗೌಡ ಅವರ ನಿವಾಸಕ್ಕೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಡಿಸಿಎಂ ಪರಮೇಶ್ವರ್ ಚರ್ಚಿಸಿ ಮನವೊಲಿಸಿದ್ದಾರೆ, ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗದಂತ ಯಾವ ನಿರ್ಧಾರವನ್ನು ಕೈಗೊಳ್ಳದಂತೆ ಮುದ್ದಹನುಮೇಗೌಡರಲ್ಲಿ ಮನವಿ ಮಾಡಿದ್ದರು.ಈ ಹಿನ್ನೆಲೆಯಲ್ಲಿ  ಮುದ್ದ ಹನುಮೇಗೌಡರು ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 392ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!