ಮುದ್ದಹನುಮೇಗೌಡ 
ಕರ್ನಾಟಕ

ಹೈಕಮಾಂಡ್ ಒತ್ತಡಕ್ಕೆ ಮಣಿದ ಮುದ್ದಹನುಮೇಗೌಡ: ನಾಮಪತ್ರ ಹಿಂಪಡೆಯಲು ನಿರ್ಧಾರ

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕರ ಒತ್ತಡಕ್ಕೆ ಮಣಿದು ...

ತುಮಕೂರು: ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಂಸದ ಮುದ್ದಹನುಮೇಗೌಡ  ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕರ ಒತ್ತಡಕ್ಕೆ ಮಣಿದು ಸ್ಪರ್ಧೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.
ಮಾನಸಿಕವಾಗಿ ಬೇಸರಗೊಂಡಿರುವ ಮುದ್ದಹನುಮೇಗೌಡ ಈ ಸಂಬಂಧ ತಮ್ಮ ಆಪ್ತ ರಾಯಸಂದ್ರ ರವಿಕುಮಾರ್ ಅವರಿಗೆ ಸೂಚನೆ ನೀಡಿದ್ದು, ಡಿಸಿ ಕಚೇರಿಗೆ ತೆರಳಿ ನಾಮಪತ್ರ ಹಿಂಪಡೆಯುವಂತೆ ಹೇಳಿದ್ದಾರೆ.
ಇಂದು ಬೆಳಗ್ಗೆ ಸಂಜಯನಗರದಲ್ಲಿರುವ ಮುದ್ದಹನುಮೇಗೌಡ ಅವರ ನಿವಾಸಕ್ಕೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಡಿಸಿಎಂ ಪರಮೇಶ್ವರ್ ಚರ್ಚಿಸಿ ಮನವೊಲಿಸಿದ್ದಾರೆ, ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗದಂತ ಯಾವ ನಿರ್ಧಾರವನ್ನು ಕೈಗೊಳ್ಳದಂತೆ ಮುದ್ದಹನುಮೇಗೌಡರಲ್ಲಿ ಮನವಿ ಮಾಡಿದ್ದರು.ಈ ಹಿನ್ನೆಲೆಯಲ್ಲಿ  ಮುದ್ದ ಹನುಮೇಗೌಡರು ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT