ಸಾಂದರ್ಭಿಕ ಚಿತ್ರ 
ಕರ್ನಾಟಕ

ತುಮಕೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬಿಗಿ ಹಿಡಿತಕ್ಕೆ ಸಿಲುಕುವ ಭೀತಿಯಲ್ಲಿ ನಾಯಕರು

ದೇವೇಗೌಡರು ಚುನಾವಣೆಯಲ್ಲಿ ಗೆದ್ದು ಬಂದರೆ ಇಡೀ ಜಿಲ್ಲೆಯನ್ನು ತಮ್ಮ ಕುಟುಂಬದ ಬಿಗಿ ಹಿಡಿತಕ್ಕೆ ತೆಗೆದುಕೊಳ್ಳುತ್ತಾರೆ ಎಂಬ ಭೀತಿ ಕೆಲ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರಲ್ಲಿ ಮನೆ ಮಾಡಿದೆ.

ತುಮಕೂರು: ಬಂಡಾಯ ಅಭ್ಯರ್ಥಿಗಳಾದ ಮುದ್ದಹನುಮೇಗೌಡ ಹಾಗೂ ರಾಜಣ್ಣ ನಾಮಪತ್ರ ಹಿಂತೆಗೆದುಕೊಂಡರಿಂದ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ  ಮಾಜಿ ಪ್ರಧಾನಿ ದೇವೇಗೌಡರ ಹಾದಿ ಸುಗಮವಾಗಿದೆ.
ಆದಾಗ್ಯೂ, ದೇವೇಗೌಡರು ಚುನಾವಣೆಯಲ್ಲಿ ಗೆದ್ದು ಬಂದರೆ ಇಡೀ ಜಿಲ್ಲೆಯನ್ನು ತಮ್ಮ ಕುಟುಂಬದ ಬಿಗಿ ಹಿಡಿತಕ್ಕೆ ತೆಗೆದುಕೊಳ್ಳುತ್ತಾರೆ ಎಂಬ ಭೀತಿ ಕೆಲ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರಲ್ಲಿ ಮನೆ ಮಾಡಿದೆ.
2008ರ ಉಪಚುನಾವಣೆಯಲ್ಲಿ ದೇವೇಗೌಡರ ಸೊಸೆ ಅನಿತಾ ಕುಮಾರಸ್ವಾಮಿ ಅವರಿಂದ ಸೋಲನ್ನುಭವಿಸಿದ್ದ ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಕೆಎನ್  ರಾಜಣ್ಣ, ಅನಿತಾ ಕುಮಾರಸ್ವಾಮಿ ಅವಧಿ ಮುಗಿದ ನಂತರ ರಾಮನಗರಕ್ಕೆ ಕ್ಷೇತ್ರ ಬದಲಿಸಿದ್ದರಿಂದ 2013ರ ವಿಧಾನಸಭಾ ಚುನಾವಣೆಯಲ್ಲಿ ರಾಜಣ್ಣ ಗೆಲುವು ಸಾಧಿಸಿದ್ದರು.
ಆದಾಗ್ಯೂ. 2018ರ ವಿಧಾನಸಭಾ ಚುನಾವಣೆಯಲ್ಲಿ ಹೆಚ್ ಡಿ ದೇವೇಗೌಡರ ಆಪ್ತ  ಒಕ್ಕಲಿಗ ಸಮುದಾಯದ ಪ್ರಭಾವಿ ಎಂ. ವಿ. ವೀರಭದ್ರಯ್ಯ  ರಾಜಣ್ಣ ಅವರನ್ನು ಸೋಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT