ಪ್ರಕಾಶ್ ರೈ 
ಕರ್ನಾಟಕ

ದೇಶದ ಮಹಾಜನತೆ ಎಕ್ಸಿಟ್ ಪೋಲ್ ಗಳನ್ನು ಸುಳ್ಳು ಮಾಡಲಿದೆ: ಪ್ರಕಾಶ್ ರೈ

ಚುನಾವಣೋತ್ತರ ಮತಗಟ್ಟೆ ಸಮೀಕ್ಷೆಗಳು ಕೇವಲ ಸುಳ್ಳಿನ ಕಂತೆ, ಕೆಲವು ದಿನಗಳವರೆಗೆ ಅವರು ಕನಸು ಕಾಣಲಿ, ನಾಗರಿಕರು ಈ ಎಕ್ಸಿಟ್ ಪೋಲ್ ಗಳನ್ನು ಸುಳ್ಲಾಗಿಸಲಿದ್ದಾರೆ ಎಂಬ ನಂಬಿಕೆ ನನಗಿದೆ ಎಂದು ಖ್ಯಾತ ನಟ....

ಬೆಂಗಳೂರು: ಚುನಾವಣೋತ್ತರ ಮತಗಟ್ಟೆ ಸಮೀಕ್ಷೆಗಳು ಕೇವಲ ಸುಳ್ಳಿನ ಕಂತೆ, ಕೆಲವು ದಿನಗಳವರೆಗೆ ಅವರು ಕನಸು ಕಾಣಲಿ, ನಾಗರಿಕರು ಈ ಎಕ್ಸಿಟ್ ಪೋಲ್ ಗಳನ್ನು ಸುಳ್ಳಾಗಿಸಲಿದ್ದಾರೆ ಎಂಬ ನಂಬಿಕೆ ನನಗಿದೆ ಎಂದು ಖ್ಯಾತ ನಟ ಹಾಗೂ ಬೆಂಗಳೂರು ಕೇಂದ್ರ ಕ್ಶೇತ್ರದ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಹೇಳಿದ್ದಾರೆ. 
ಭಾನುವಾರ ಹೊರಬಿದ್ದ ಚುನಾವಣೋತ್ತರ ಸಮೀಕ್ಷೆ (ಎಕ್ಸಿಟ್ ಪೋಲ್) ಗಳ ಪೈಕಿ ಬಹುತೇಕ ಎಲ್ಲಾ ಸಮೀಕ್ಷೆಗಳೂ ದೇಶದಲ್ಲಿ ಇನ್ನೊಮ್ಮೆ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಮರಳಲಿದೆ ಎಂದು ಹೇಳಿತ್ತು.
ಈ ಕುರಿತಂತೆ ಟ್ವೀಟ್ ಮಾಡಿರುವ ಪರ್ಕಾಶ್ ರೈ "ಎಕ್ಸಿಟ್ ಪೋಲ್ ಗಳು ಸುಳ್ಲಾಗಲಿದೆ" ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT